ರೈತ ವಿರೋಧಿ ಕಾಯ್ದೆ ವಾಪಸ್ ಉಪತಹಶೀಲ್ದಾರಗೆ ಮನವಿ

0
33

ಕಲಬುರಗಿ: ಕೇಂದ್ರ ರಾಜ್ಯ ಸರ್ಕಾರದ ವಿವಿಧ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಮದ ಫರತಾಬಾದ ಉಪತಹಶೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.

ದಕ್ಷಿಣ ವಲಯ ಅಧ್ಯಕ್ಷ ಮಲ್ಲಿಕಾರ್ಜುನ ಸಜ್ಜನ, ಇಂದಿರಾಗಾಂಧಿ ಅಭಿಮಾನಿಗಳ ವೇದಿಕೆ ಜಿಲ್ಲಾಧ್ಯಕ್ಷೆ ಜ್ಯೋತಿ ಎಂ. ಮರಗೋಳ, ಮಹೇಶ ನಿಂಬರಗಿ, ಅನಿಲಕುಮಾರ ಸಜ್ಜನ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here