ಕಲಬುರಗಿ : ಭಾರತೀಯ ಜನತಾ ಪಕ್ಷದ ಉತ್ತರ ಮಂಡಲ ಕಲಬುರ್ಗಿ ವತಿಯಿಂದ ಆತ್ಮನಿರ್ಭರ ಭಾರತ ಯೋಜನೆ ಅಡಿಯಲ್ಲಿ ಸ್ವಾವಲಂಬನೆಯ ಕಡೆಗೆ ಉಪಕ್ರಮಗಳು, ಕೃಷಿ ಸುಧಾರಣೆಯ, ಗಣಿಗಾರಿಕೆ, ಕಾರ್ಮಿಕ ಸುಧಾರಣೆಗಳು, ಮಹಾತ್ಮ ಗಾಂಧೀಜಿಯವರ ಅವರ ಜನ್ಮದಿನ ನಿಮಿತ್ಯವಾಗಿ ಪಕ್ಷದ ಕಾರ್ಯಾಲಯದಲ್ಲಿ ಆಚರಿಸಲಾಯಿತು ಹಾಗೂ ಇದೇ ಸಂದರ್ಭದಲ್ಲಿ ಕುಶಲ ಕರ್ಮಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮವು ಉತ್ತರ ಮಂಡಲ ಮುಖಂಡರು, ಹಾಗೂ ಯುವ ನಾಯಕರಾದ ಚಂದು ಪಾಟೀಲರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಉತ್ತರ ಮಂಡಲದ ಅಧ್ಯಕ್ಷರಾದ ಅಶೋಕ ಮಾನಕರ, ಉತ್ತರ ಮಂಡಲದ ಪ್ರಧಾನ ಕಾರ್ಯದರ್ಶಿಯಾದ ಬಿ.ಜಯಸಿಂಗ, ವಿಜಯ ಕುಮಾರ ಹುಲಿ, ಮಲ್ಲು ಓಕುಳಿ, ವಿಜ್ಜು ಮುನ್ನಳ್ಳೀ, ಶಾಂತು ಖೇಮಜೀ, ಮಂಜುನಾಥ ಪಾಟೀಲ, ಬಸವರಾಜ ವಡೇಯಾರ , ಉತ್ತರ ಮಂಡಲದ ಮುಖಂಡರು, ಪಧಾದಿಕಾರಿಗಳು, ಕಾರ್ಯಕರ್ತರು, ಮತ್ತು ಇತರರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
View Comments
Yes