ಸುರಪುರ: ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಶಾಖೆಯನ್ನು ಕನ್ನಡ ಧ್ವಜಾರೋಹಣ ಮಾಡಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮರಡಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಭೀಮು ನಾಯಕ ಮಲ್ಲಿಬಾವಿ ಹಣಮಗೌಡ ಶಖಾಪುರ ಶ್ರೀನಿವಾಸ ಲಕ್ಷ್ಮೀಪುರ ಆನಂದ ಮಾಚಗುಂಡಾಳ ಹಣಮಂತ ಹಾಲಗೇರಾ ಭೀಮು ಹಾಲಗೇರಾ ಮೌನೇಶ ಹೆಮನೂರ ಇತರರಿದ್ದರು.
ಗ್ರಾಮ ಶಾಖೆ ಪದಾಧಿಕಾರಿಗಳು: ದೇವು ಎನ್.ಪೂಜಾರಿ ಗೌರವಾಧ್ಯಕ್ಷ, ಶೇಖರ ಸಾದ್ಯಾಪುರ ಅಧ್ಯಕ್ಷ ಮರೆಪ್ಪ ಕೊದ್ದಡ್ಡಿ ಉಪಾಧ್ಯಕ್ಷ ಮಲ್ಲಪ್ಪ ಚಲುವಾದಿ ಪ್ರಧಾನ ಕಾರ್ಯದರ್ಶಿ ,ನಾಗು ಮಕಾಶಿ ಸಹ ಕಾರ್ಯದರ್ಶಿ,ಪರಶುರಾಮ ಪೂಜಾರಿ ಸಂಘಟನಾ ಕಾರ್ಯದರ್ಶಿ,ಸಹ ಸಂಘಟನಾ ಕಾರ್ಯದರ್ಶಿ ಪ್ರಭುಲಿಂಗ ಚಲುವಾದಿ ,ದುರ್ಗಪ್ಪ ಪ್ರಧಾನ ಸಂಚಾಲಕ ಹಾಗು ಮಹಾಂತೇಶ ಮಕಾಶಿಯವರನ್ನು ಖಜಾಂಚಿಯನ್ನಾಗಿ ನೇಮಕಗೊಳಿಸಲಾಯಿತು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…