ಜೆಡಿಎಸ್ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

0
75

ಚಿಂಚೋಳಿ: ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಆರಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷರಾದ ರವಿಶಂಕರ್ ರೆಡ್ಡಿ, ಉಪಾಧ್ಯಕ್ಷರಾದ ಉಮ್ರಾವ್ ಕೊರವಿ, ನಾಗೇಂದ್ರಪ್ಪ ಗುರಪಲಿ, ಮಗ್ದುಮ್ ಖಾನ್ ಎಸ್ಕೆ ಮುಕ್ತಾರ್, ಪ್ರಧಾನ ಕಾರ್ಯದರ್ಶಿ ಸಿದ್ದು ಸ್ವಾಮಿ ಕಪುರ, ಅಧ್ಯಕ್ಷ ಜಗದೀಶ್ ಠಾಕೂರ್ ಮಂಜೂರ ಬಸವರಾಜ ವಾಡಿ, ಮುಖಂಡರು ಹಾಜರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here