ಅನಾಥ್ ಅಜ್ಜಿಗೆ ಅನಾಥಾಶ್ರಮಕ್ಕೆ ಸೇರಿಸಿ ಕರವೇ ಗಾಂಧಿ ಜಯಂತಿ ಆಚರಣೆ

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯಗೆ ಹುಣಸೂರು ನಿಂದ ಕೆಲಸ ಕ್ಕೆ ಬಂದು ಶನಿವಾರಸಂತೆ ತ್ಯಾಗರಾಜ ಕಾಲೋನಿ ಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ 60 ವರ್ಷದ ಅಜ್ಜಿಯನ್ನು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕಾರ್ತರು ಮಹಾತ್ಮ ಗಾಂಧಿಜಿ ಜಯಂತಿ ನಿಯಮಿತ ನಾಥ ಅಜ್ಜಿಯನ್ನು ರಕ್ಷಣೆ ಮಾಡಿ ಅನಾಥಾಶ್ರಮಕ್ಕೆ ಸೇರಿಸಿ ಗಾಂಧಿ ಜಯಂತಿ ಆಚರಿಸಿ.

ಜೈಲು ಸೇರಿದ ಮಗನ ತಾಯಿ ಅನಾಥರಾಗಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಕಾರ್ಯಕರ್ತರು ಅನಾಥೆಯಾಗಿ ಅಜ್ಜಿಗೆ ಊಟಕ್ಕೂ ತೊಂದರೆಯಾಗಿ ರಸ್ತೆ ಬದಿಯಲ್ಲಿ ಓಡಾಡಿಕೊಂಡಿದ್ದರು ಎನ್ನಲಾಗಿದ್ದು, ಇದನ್ನು ಗಮನಿಸಿದ ಸಾರ್ವಜನಿಕರು ಶಿವರಾಮೇಗೌಡರ ಕರವೇ ತಂಡಕ್ಕೆ ತಿಳಿಸಿದರು.

ಕರವೇ ತಂಡ ಭೇಟಿ ನೀಡಿ, ಅಜ್ಜಿಯನ್ನು ಮಾತನಾಡಿಸಿದಾಗ ನನ್ನನ್ನು ಅನಾಥಶ್ರಮಕ್ಕೆ ಸೇರಿಸಿ ಅಂತ ಕೇಳಿಕೊಂಡ ಮೇರೆಗೆ .ಆ ಅರ್ಜಿಯನ್ನು ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಕೊರೊನಾ  ಟೆಸ್ಟ್ ಮಾಡಿಸಿ ಮತ್ತು ಶನಿವಾರಸಂತೆ ಪೊಲೀಸ್ ಠಾಣೆಯಿಂದ ಈ ಅಜ್ಜಿಯನ್ನು ಸೇರಿಸಲು ಲೆಟರ್ ಮಾಡಿಸಿಕೊಂಡು, ಸುಂಟಿಕೊಪ್ಪ ವಿಕಾಸ್ ಜನಸೇವಾ ಟ್ರಸ್ಟ್  ಗೆ ಕರವೇ ಕಾರ್ಯಕರ್ತರು ಈ ಅಜ್ಜಿಯನ್ನು  ಕರೆದುಕೊಂಡು ಹೋಗಿ ಸೇರಿಸಿದರು.

ವಿಕಾಸ್  ಜನಸೇವಾ ಟ್ರಸ್ಟ್ ಸುಂಟಿಕೊಪ್ಪ ಅಜ್ಜಿಯನ್ನು ಸೇರಿಸಿಕೊಂಡಿದ್ದಕ್ಕೆ, ಪೊಲೀಸರು ಸಹಕರಿಸಿದರಿಂದ ಮತ್ತು ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಟೆಸ್ಟ್ ಮಾಡಲು ಸಹಕರಿಸಿದ ಎಲ್ಲ ಸಿಬ್ಬಂದಿಗಳಿಗೂ ಧನ್ಯವಾದ ತಿಳಿಸಿದರು.

ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ, ಸೋಮವಾರಪೇಟೆ ತಾಲ್ಲೂಕು ಕರವೇ ಕಾರ್ಯದರ್ಶಿ ರಾಮನಹಳ್ಳಿ ಪ್ರಾವಿಣ್ , ಅನಂದ, ರಂಜಿತ್, ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

20 mins ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

1 hour ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

1 hour ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

1 hour ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

1 hour ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420