ಹತ್ರಾಸ್ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ ದಲಿತ ಸಮಿತಿ ಭೀಮವಾದ ವತಿಯಿಮದ ಪ್ರತಿಭಟನೆ

ಯಾದಗಿರಿ: ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ವತಿಯಿಂದ ಉತ್ತರಪ್ರದೇಶದಲ್ಲಿ ಹತ್ರಾಸ್ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಶರಣು ದೋರನಹಳ್ಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ರಾಜ್ಯ ಸಮಿತಿ ಸದಸ್ಯರಾದ ಈರಣ್ಣ ಕಸನ, ಶಿವಶರಣ ತಳವಾರ, ವಿಶ್ವ ನಾಟೇಕರ್, ಮಾನಪ್ಪ ಜೇಗ್ರಿ, ಬಲಭಿಮ ಬೇವಿನಹಳ್ಳಿ, ಶಿವು ಪೋತೆ, ಶಿವು ಆಂದೋಲ, ಗುರು  ಬಾನತಿಹಾಳ್, ಸಾಬಣ್ಣ ಹ್ಯಯಾಳ, ವೀರೇಶ್ ಕೊಂಕಲ್, ಮೋಹನ್ ವಠಾರ, ಮಂಜು ಹಾಲಬಾವಿ, ಮಲ್ಲು ಆರ್ಬೊಳ್, ಮಲ್ಲು ಶಹಾಪುರ, ಮಲ್ಲು ಬೊಮ್ಮನಹಳ್ಳಿ, ರಾಜು ಚಂದಾಪುರ, ರಾಹುಲ್ ಸದ್ಯಪೂರ್, ಭಿಮು ನಾಯಕ್, ಭಿಮೂ ಸಗರ, ಶೇಕರ್ ಬಡಿಗೇರ್ ಸೇರಿದಂತೆ ಅನೇಕ ಕಾರ್ಯಕರ್ತರು ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

emedialine

Recent Posts

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

41 mins ago

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

2 hours ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

16 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

16 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

16 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420