ಕಲಬುರಗಿ: ಚೀನಾದ ಕ್ಯಾತೆಗೆ ಬಗ್ಗಲಿಲ್ಲಿ ಅಮೆರಿಕಾದ ಬೆದರಿಕೆಗೆ ಕ್ಯರೇ ಎನ್ನಲಿಲ್ಲ, ಹಿಂದಿ ಇಂಗ್ಲಿಷ್ ಭಾಷಾ ಗೊಂದಲ ಬಗೆಹರಿಸಿದವರೇ ಶಾಸ್ತ್ರಿ ಅವರು ಇಂದು ಬ್ರಹಪೂರದ ಲಾಲ್ ಬಹಾದ್ದೂರ ಶಾಸ್ತ್ರಿ ಚೌಕನಲ್ಲಿ, ಶಾಸ್ತ್ರಿ ಹಾಗೂ ಗಾಂಧಿಜೀ ಅವರ ಜಯಂತಿ ಕಾರ್ಯಕ್ರಮದಲ್ಲಿ ನ್ಯಾಯವಾದಿ ಶಿವರಾಜ ಅಂಡಗಿ ಮಾತನಾಡಿ ತಿಳಿಸಿದರು.
ನಂತರ ನ್ಯಾಯವಾದಿ ರಾಜು ಕೊರಳಿ ಅವರು ಮೊಹನದಾಸ ನಿಂದ ಮಹಾತ್ಮ ಆದ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಅವರ ಸತ್ಯಾಗ್ರಹ ಹೇೂರಾಟ ಪ್ರತಿ ಫಲವೆ ಇಂದು ನಾವು ಸ್ವತಂತ್ರ್ಯ ವಾಗಿ ಬದುಕುತ್ತಿದ್ದೆವೆ ಎಂದು ಮಹಾತ್ಮಾ ಗಾಂಧಿಯವರ ಜೀವನ ಚರಿತ್ರೆ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ಅಲ್ಲಮ ಸಿ.ಎನ್ ನ್ಯಾಯವಾದಿ ವಿನೋದ ಕುಮಾರ ಜನೆವೆರಿ, ಅನಂತ ಗುಡಿ, ಸಾಗರ ಹಿರೇಮಠ, ಶರಣ ಪ್ರಸಾದ ಉಪಸ್ಥಿತರಿದ್ದರು.
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…