ಕಲಬುರಗಿ: ಪಿ.ಡಿ.ಎ, ಇಂಜನಿಯರಿಂಗ್ ಕಾಲೇಜಿನ ಸಿರಾಮಿಕ್ ಮತ್ತು ಮೆಂಟ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಆಕಾಶ ಸಾವಳಗಿ, ಪಾರ್ಥ ಚಾವಡಾ, ನಾಗೇಶ ಬಡೂಳ ಅವರು ಹೈದ್ರಾಬಾದ ಮೂಲದ ಹಿಂದುಸ್ತಾನ ಸಾನಿಟರಿವೇರ್ (ಹಿಂಡವೇರ್) ಕಂಪನಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ.
ರೀ ಕೋಲಾರಿನ ವಿಶ್ವಕರ್ಮಾ ಅಷ್ಟಾಕ್ಷರಸ್ ಕಂಪನಿಯು ನಡೆಸಿದ ಕ್ಯಾಂಪಸ್. ಸಂದರ್ಶನದಲ್ಲಿ ಸೂಹಲ್, ಸಂತೋಷ, ಕಿರಣಗಿ, ಲೋಕೇಶ ರವರು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹೈ.ಕ. ಸಂಸ್ಥೆಯ ಅಧ್ಯಕ್ಷರಾದ ಡಾ.ಭೀಮಾಶಂಕರ ಬಿಲಗುಂದಿ, ಉಪಾಧ್ಯಕ್ಷ ಡಾ.ಶಿವಾನಂದ ದೇವರಮನಿ, ಕಾರ್ಯದರ್ಶಿ ಡಾ. ನಾಗೇಂದ್ರ ಮಂಠಾಳ ಮತ್ತು ಆಡಳಿತ ಮಂಡಳಿ ಸದಸ್ಯರು ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಎಸ್. ಹೆಬ್ಬಾಳ ತರಬೇತಿ ಮತ್ತು ನೇಮಕಾತಿ ವಿಭಾಗದ ಮುಖ್ಯಸ್ಥರ ಡಾ. ಮಹಾದೇವ ಗದೆ, ಶೂ, ಅವಿನಾಶ ಸಾಂಬ್ರಾಣಿ, ಡಾ.ನಾಗಭೂಷಣ ಪಾಟೀಲ, ಡಾ. ಎಸ್.ಆರ್. ಹೋಟ, ಸಿರಾಮಿಕ ವಿಭಾಗದ ಮುಖ್ಯಸ್ಥ ಡಾ.ಅಮರೇಶ ಆರ್.ಡಾ. ಎಸ್.ಆರ್. ಪಾಂಡೆ, ಡಾ. ಜಾನ್ ಕೆನಡಿ, ಡಾ.ಎಸ್.ಬಿ. ಪಾಟೀಲ, ಡಾ. ಬಾಬುರಾವ ಶೇರಿಕಾರ, ಮೊ,ಎರೇಶ ಮಲ್ಲಾಪೂರ, ಪ್ರೊ, ಗುಂಡುಕೋಳಕೂರ, ಪ್ರೊ, ಪವನ ರಂಗದಾಳ, ಪ್ರೊ, ಹಂಸರಾಜ ಸಾಹು, ಮಲ್ಲು ಕುಮಳೆ, ಶರಣ ಜಗಲೆ ಹರ್ಷ ವ್ಯಕ್ತ ಪಡಿಸಿದ್ದಾರೆ.
ರಾಯಚೂರು: ಭಾರತದ ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ ಅವರ 117 ನೇ ಜನ್ಮದಿನೋತ್ಸವವನ್ನು ಅಖಿಲಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ-ಎಐಆರ್ ಎಸ್…
ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಶಿವರಾಜ್ ಪಾಟೀಲ್ ಗೋಣಿಗಿ ಅವರಿಗೆ ನಗರ ರಂಗ ಮಂದಿರದಲ್ಲಿ ಶನಿವಾರ ಪೂಜ್ಯ ಹಾರಕೂಡ ಶ್ರೀಗಳು…
ಕಲಬುರಗಿ: ಇಲ್ಲಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ತಾಪ್ತಿಯ ಸುಪ್ರಸಿದ್ಧ ದೇವಸ್ಥಾನದಲ್ಲಿ ಒಂದಾಗಿರುವ ರೇವಗ್ಗಿ ರಟಕಲ್ ಶ್ರೀರೇವಣಸಿದ್ದೇಶ್ವರ ದೇವಸ್ಥಾನದ ಸುಮಾರು…
ಕಲಬುರಗಿ: ನಗರದ ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಮತ್ತು ಬಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಯುವ ವಿದ್ಯಾರ್ಥಿಗಳಿಗೆ ಏಕಾಗ್ರತೆ…
ಕಲಬುರಗಿ : ಮಹಾನಗರ ಪಾಲಿಕೆ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿ ಮೋಹನ್ ಲಾಡ್ಜ ವೃತ್ತದಿಂದ ರಾಮಮಂದಿರ…
ಶಹಾಬಾದ: ನಗರಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗುರುವಾರ ನಗರದ ಎಸ್.ಯು.ಸಿ.ಐ(ಸಿ)ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ.ಕೆ.ಮಾನೆ ಅವರ ನೇತೃತ್ವದ…