ಬಿಸಿ ಬಿಸಿ ಸುದ್ದಿ

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಲಿ: ಶಹಾಪುರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ

ಶಹಾಪುರ: ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ದಲಿತ ಯುವತಿ ಮನೀಷಾಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕೆಂದು ತಾಲ್ಲೂಕಿನ ವಿವಿಧ ಪರ ಸಂಘಟನೆಗಳ ಒಕ್ಕೂಟದಲ್ಲಿ ಇಂದು ಶಹಾಪುರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ತಪ್ಪು ಯಾರೇ ಮಾಡಿರಲಿ ಅವರಿಗೆ ಶಿಕ್ಷೆ ಆಗಲೇಬೇಕು ಪಕ್ಷಾತೀತವಾಗಿ ತನಿಖೆ ನಡೆಸಿ ಆರೋಪಿಗಳಿಗೆ ತಕ್ಕ ಪಾಠ ನೀಡಬೇಕು ಇಲ್ಲದಿದ್ದರೆ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ದಲಿತ ಪರ ಸಂಘಟನೆಗಳು ಒಕ್ಕೊರಲಿನಿಂದ ಹೇಳಿದವು.

ಬಿಜೆಪಿ ಸರ್ಕಾರ ಬಂದಾಗಿನಿಂದಲೂ ಮೇಲಿಂದ ಮೇಲೆ ದಲಿತ ಯುವತಿಯರ ಮೇಲೆ ಅತ್ಯಾಚಾರ ಕೊಲೆ ಪ್ರಕರಣಗಳು ನಡೆಯುತ್ತಲೇ ಬಂದಿವೆ ಆದ್ದರಿಂದ ಇವುಗಳನ್ನು ಹತೋಟಿಗೆ ತರುವಲ್ಲಿ ಯೋಗಿ ಆದಿತ್ಯನಾಥ ಸರ್ಕಾರ ಸಂಪೂರ್ಣವಾಗಿ ವಿಫಲಗೊಂಡಿದೆ.ತಕ್ಷಣವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು ಇಲ್ಲದಿದ್ದರೆ ಹೋರಾಟ ಉಗ್ರವಾದ ಸ್ವರೂಪ ತಾಳುತ್ತದೆ ಎಂದು ಈ ಸಂದರ್ಭದಲ್ಲಿ ಹೋರಾಟಗಾರರು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಆರ್ ಚೆನ್ನಬಸ್ಸು ವನದುರ್ಗ ನಾಗಣ್ಣ ಬಡಿಗೇರ್ ನಿಜಗುಣ ದೋರನಹಳ್ಳಿ ಶರಣುರಡ್ಡಿ ಹತ್ತಿಗೂಡೂರ ಶಿವಕುಮಾರ್ ತಳವಾರ್ ಚಂದ್ರಶೇಖರ್ ನಾಟೇಕರ್ ಹಾಗೂ ಇತರರು ಭಾಗ ಭಾಗವಹಿಸಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

3 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

3 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

5 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

5 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

5 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

6 hours ago