ಪದವಿ ಪರೀಕ್ಷೆಯಲ್ಲಿ ಅವ್ಯವಹಾರ ನಡೆಸಿದ ಆರೋಪಿಗಳಿಗೆ ಶಿಕ್ಷೆಗೆ ಜೈ ಕನ್ನಡಿಗರ ಸೇನೆ ಆಗ್ರಹ

0
74

ಕಲಬುರಗಿ: ಮೇ ಮತ್ತು ಜೂನ್‌ನಲ್ಲಿ ನಡೆದ ಪದವಿ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯದಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಆಗ್ರಹಿಸಿ ಜೈ ಕನ್ನಡಿಗರ ಸೇನೆ ವತಿಯಿಂದ ಗುಲಬರ್ಗಾ ವಿಶ್ವವಿದ್ಯಾಲಯ ಉಪ ಕುಲಪತಿ ಅವರಿಗೆ ಮನವಿ ಸಲ್ಲಿಸಲಾಯಿತು. ಸೇನೆ ಸಂಸ್ಥಾಪಕ ಅಧ್ಯಕ್ಷ ದತ್ತು ಭಾಸಗಿ, ಡಾ.ಜ್ಞಾನಮಿತ್ರ ರಮಾ ಪೂಜಾರಿ, ರಾಜು ಕಣ್ಣೂರ, ಮಾಲಾ, ಶೀಲಾ, ಅಮರ್, ಶ್ರೀಕಾಂತ, ಭರತ್, ಸಂಜುಕುಮಾರ ಮಾಳಗೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here