ಕಲಬುರಗಿ: ಅತಿಯಾದ ಮಳೆ ಆಗಿರುವ ಹಿನ್ನಲೆಯಲ್ಲಿ ಜೇವರ್ಗಿಯ ನೇದಲಗಿಯಲ್ಲಿರುವ ಬ್ರಿಡ್ಜ್ ಹತ್ತಿರದ ಹೊಲಗಳಲ್ಲಿ ಜೇವರ್ಗಿಯ ಶಾಸಕರು ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಅವರು ಬೆಳೆ ಸಮೀಕ್ಷೆ ನಡೆಸಿ ಮಳೆಯಿಂದಾಗಿ ಹಾನಿಗೊಳಗಾದ ಹೊಲಗಳಿಗೆ ಹಾಗೂ ಮನೆಗಳಿಗೆ ಹೆಚ್ಚಿನ ಪರಿಹಾರ ರಾಜ್ಯ ಸರಕಾರದಿಂದ ಕೊಡಿಸುವದಾಗಿ ಮಾಧ್ಯಮ ಮುಖಾಂತರ ತಿಳಿಸಿದರು.
ಈ ಸಂದರ್ಭದಲ್ಲಿ ಜೇವರ್ಗಿ ತಾಲೂಕಿನ ತಹಸೀಲ್ದಾರ ರಾದ ಸಿದ್ದರಾಯ್ ಭೋಸಗಿ,ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ತಾಲೂಕಿನ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…