ನವದೆಹಲಿ: ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಯುಎನ್ ಅಧಿಕಾರಿಯೊಬ್ಬರು ಇತ್ತೀಚೆಗೆ ನೀಡಿರುವ ಹೇಳಿಕೆಯನ್ನು ವಿದೇಶಾಂಗ ಸಚಿವಾಲಯ ಟೀಕಿಸಿ, ತನಿಖಾ ಪ್ರಕ್ರಿಯೆ ನಡೆಯುತ್ತಿದ್ದು,’ಯಾವುದೇ ಹೊರಗಿನ ಏಜೆನ್ಸಿಯಿಂದ ಅನಗತ್ಯ ಹೇಳಿಕೆ ಯಿಂದ ದೂರ ಇರಬೇಕೆಂದು ತಿಳಿಸಿದೆ.
ದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಮಾತನಾಡಿ, ಯುಎನ್ ನಿವಾಸ ಸಂಯೋಜಕರು ಕೆಲವು ಅನುಚಿತ ಹೇಳಿಕೆಗಳನ್ನು ನೀಡಿದ್ದಾರೆ. ಪ್ರಜಾಪ್ರಭುತ್ವವಾಗಿ, ಸಮಾಜದ ಪ್ರತಿಯೊಂದು ವರ್ಗಕ್ಕೂ ನ್ಯಾಯ ದೊರಕಿಸಿಕೊಡುವ ಸಮಯ ಪರೀಕ್ಷಿತ ದಾಖಲೆ ನಮ್ಮಲ್ಲಿದೆ.
ಉತ್ತರ ಪ್ರದೇಶದ ಹತ್ರಾಸ್ ಮತ್ತು ಬಲರಾಂಪುರದಲ್ಲಿ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೋಮವಾರ ಭಾರತದ ಯುಎನ್ ಘಟಕವು, “ಹತ್ರಾಸ್ ಮತ್ತು ಬಲರಾಂಪುರದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳು ಹಿಂದುಳಿದ ಸಾಮಾಜಿಕ ಗುಂಪುಗಳ ಹುಡುಗಿಯರು ಲಿಂಗ ಆಧಾರಿತ ಹಿಂಸಾಚಾರಕ್ಕೆ ಹೆಚ್ಚಿನ ಅಪಾಯವನ್ನು ಹೊಂದಿದ್ದಾರೆಂದು ಮತ್ತೆ ನಮಗೆ ನೆನಪಿಸುತ್ತದೆ” ಎಂದು
ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪತ್ರಿಭಟನೆಗಳು ನಡೆಸಿ, ಆರೋಪಿಗಳಿಗೆ ಶಿಕ್ಷೆ ವಿಧಿಸಲು ಒತ್ತಾಯಿಸಲಾಗುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…
ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…
ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ…
ಕಲಬುರಗಿ : ಇಲ್ಲಿನ ರಂಗಸಂಗಮ ಕಲಾವೇದಿಕೆಯು ಕೊಡಮಾಡುವ ಎಸ್.ಬಿ.ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ರಂಗ ಸಾಧಕರಿಂದ ಅರ್ಜಿ…
ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದಿದ್ದು, ಘಟನಾ ಸ್ಥಳಕ್ಕೆ…
ಚಿತ್ತಾಪುರ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್…