ಕಲಬುರಗಿ: ಎಪಿಎಂಸಿ ಕಾಯಿದೆ ತಿದ್ದುಪಡಿಯಿಂದ ಕೇವಲ ರೈತರಿಗೆ ಮಾತ್ರವಲ್ಲ ಅಲ್ಲಿ ಕೆಲಸ ಮಾಡುವ ಕೆಲಸಗಾರರು, ಹಮಾಲಿಗಳು ತೊಂದರೆ ಅನುಭವಿಸಲಿದ್ದಾರೆ. ರೈತರು ತಮ್ಮ ಬೆಳೆ ಹೊರಗಡೆ ಮಾರಾಟ ಮಾಡಲು ಅನುಕೂಲ ಮಾಡಿದ್ದರಿಂದ ಎಪಿಎಂ ಸಿ ಮೂಲಕ ಸಂಗ್ರಹವಾಗುತ್ತಿದ್ದ ವಾರ್ಷಿಕ 800 ಕೋಟಿ ಸೆಸ್ ಕೂಡಾ ಖೋತವಾಗಲಿದೆ ಎಂದು ಸರಕಾರ ಮುಖ್ಯ ಸಚೇತಕರಾದ ಹಾಗೂ ಜೇವರ್ಗಿ ಶಾಸಕರಾದ ಡಾ. ಅಜಯ್ ಸಿಂಗ್ ತಿಳಿಸಿದರು.
ಎಪಿಎಂಸಿ ಕಾಯಿದೆಯಿಂದಾಗಿ ಅಂಬಾನಿ ಅದಾನಿಯಂತ ಸಿರಿವಂತರು ಹಳ್ಳಿ ಹಳ್ಳಿಗೆಹೋಗಿ ತಮಗೆ ಸರಿಎನಿಸಿದ ಬೆಲೆಯಲ್ಲಿ ಧಾನ್ಯ ಖರೀದಿಸಲಿದ್ದಾರೆ. ಏನಾದರೂ ತೊಂದರೆಗಳನ್ನು ರೈತರು ಎದುರಿಸಿದರೆ ಬಗೆಹರಿಸಿಕೊಳ್ಳಲು ಕಾರ್ಪೋರೇಟ್ ಕಂಪನಿಗಳಿರುವ ಮುಂಬೈ ದೆಹಲಿಗೆ ಹೋಗಬೇಕಾ.? ಎಂದು ಪ್ರಶ್ನಿಸಿದರು.
ಎಪಿಎಂಸಿ ದುರ್ಬಲಗೊಂಡರೆ, ರೈತರು ಮಾರಾಟ ಮಾಡುವ ಧಾನ್ಯ ತೂಕದಲ್ಲಿ ಮೋಸವಾಗದಂತೆ ನೋಡುವವರು ಯಾರು? ಮಾರಾಟ ಮಾಡಿದ ಧಾನ್ಯಕ್ಕೆ ಸರಿಯಾದ ಹಣ ಸಂದಾಯ ಮಾಡುವ ಮೇಲುಸ್ತುವಾರಿ ಯಾರು ಮಾಡುತ್ತಾರೆ.? ಎಂದು ಮಾಜಿಸಚಿವರಾದ ಶ್ರೀ ಶರಣಪ್ರಕಾಶ್ ಪಾಟೀಲ್ ಪ್ರಶ್ನಿಸಿದರು.
ಶಾಸಕರಾದ ಖನೀಜ್ ಫಾತಿಮಾ, ಎಂಎಲ್ಸಿ ಚಂದ್ರಶೇಖರ್, ಡಿಸಿಸಿ ಅಧ್ಯಕ್ಷರಾದ ಜಗದೇವ, ಎಂಎಲ್ಸಿ ಅಭ್ಯರ್ಥಿ ಶರಣಪ್ಪ ಮಟ್ಟೂರು, ಗುತ್ತೇದಾರ, ಕೆ.ಬಿ.ಶಾಣಪ್ಪ, ತಿಪ್ಪಣ್ಣಪ್ಪ ಕಮಕನೂರು, ಶರಣಪ್ಪ ಮಾನೇಗಾರ್, ಸುಭಾಷ್ ರಾಠೋಡ್, ವಿಜಯಕುಮಾರ ಜಿ ರಾಮಕೃಷ್ಣ ಸೇರಿದಂತೆ ಮತ್ತಿತರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…