Tuesday, July 16, 2024
ಮನೆಬಿಸಿ ಬಿಸಿ ಸುದ್ದಿಎಸ್‌ಯುಸಿಐ ಪಕ್ಷದಿಂದ ನಾಳೆ ವಾಡಿಯಲ್ಲಿ ಪ್ರತಿಭಟನೆ

ಎಸ್‌ಯುಸಿಐ ಪಕ್ಷದಿಂದ ನಾಳೆ ವಾಡಿಯಲ್ಲಿ ಪ್ರತಿಭಟನೆ

ವಾಡಿ: ರೈಲ್ವೆ ಖಾಸಗೀಕರಣ ವಿರೋಧಿಸಿ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ) ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಅ.೮ ರಂದು ಬೆಳಗ್ಗೆ ೧೧:೦೦ ಗಂಟೆಗೆ ವಾಡಿ ನಗರದ ರೈಲು ನಿಲ್ದಾಣ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಎಸ್‌ಯುಸಿಐ ನಗರ ಸಮಿತಿ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ ಹಾಗೂ ಮುಖಂಡರಾದ ಗುಂಡಣ್ಣ ಕುಂಬಾರ, ಶರಣು ಹೇರೂರ ಅವರು ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ ಎಂದು ಪಕ್ಷದ ಸದಸ್ಯ ಮಲ್ಲಿನಾಥ ಹುಂಡೇಕಲ್ ತಿಳಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular