ಕಲಬುರಗಿ: ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜನೌಷದಿ ಕೇಂದ್ರತೆರೆದು ಕೊರೊನಾ ಲಸಿಕೆ ವಿತರಿಸಿ ಜನರ ದುಡ್ಡು ಹಾಗೂ ದುಗುಡ ದೂರ ಮಾಡಬೇಕೆಂದು ವರ್ಲ್ಡ್ ಪೋಸ್ಟ್ ಡೇ ” ನಿಮಿತ್ತ ಪ್ರಧಾನ ಮಂತ್ರಿಗೆ ಪತ್ರ ಬರೆದು ನ್ಯಾಯವಾದಿ ಶಿವರಜ ಅಂಗಡಿ ಮನವಿ ಮಾಡಿದ್ದಾರೆ.
ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷದಿ ಕೇಂದ್ರ ತೆರೆಯಲು ಅನುಮತಿ ಕೊರಿ 2018 ರಲ್ಲಿ ಪತ್ರ ಬರೆದ್ದಿದರು ನಂತರ ನಾನು 2019 ರಲ್ಲಿ ಸಂಬಂಧಿಸಿದ ಕಚೇರಿಯಲ್ಲಿ ಪತ್ರ ಬರೆದು ಇಲ್ಲಿಯವರೆಗೆ ಯಾವುದೇ ರೀತಿಯ ಮಾಹಿತಿ ಲಭ್ಯವಾಗುತ್ತಿಲ್ಲ ಎಂದರು.
ಜನರ ಔಷಧಿಗಾಗಿ ಲಕ್ಷಾಂತರ ಹಣ ಖಾಸಗಿ ಔಷಧಿ ಮಳಿಗೆಗಳು ಲೋಟಿ ಮಾಡುತ್ತಿದ್ದು, ಬಡವರಿಗೆ ಜನ ಔಷಧಿ ಕೇಂದ್ರ ತೀರ ಅಗತ್ಯ ಮತ್ತು ಜನೋಪಯೋಗಿ ಕೇಂದ್ರವಾಗಿದೆ. ಆದರೆ ಜಿಲ್ಲಾ ಸರಕಾರಿ ಆಸ್ಪತ್ರೆಯ ಅಧಿಕಾರಿಗಳು ಈ ಬಗ್ಗೆ ಯಾವುದೇ ರೀತಿ ಪ್ರತಿಕ್ರಿಯೆ ನೀಡದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆಂದು ಇ-ಮೀಡಿಯಾ ಲೈನ್ ಜೊತೆ ಮಾತನಾಡಿ ಅಸಮಧಾನ ವ್ಯಕ್ತಪಡಿಸಿದರು.
ಪ್ರಧಾನಿಗೆ ಪತ್ರ ಬರೆದು ಸಮಸ್ಯೆಗೆ ಸ್ಪಂದಿಸಲು ಮನವಿ ಮಾಡಿ ಪತ್ರ ಬರೆದಿರುವ ಬಗ್ಗೆ ದಿನ ವಿಶೇಷದ ಜೊತೆಗೆ ಜನೋಪಯೋಗಿ ಕಾರ್ಯ ನಡೆಸಿದ್ದಾರೆ.
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…
ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…