ಶಹಾಪುರ: ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಇಂದು ಶಹಾಪುರ ತಾಲ್ಲೂಕಿನ ಕೊಳ್ಳೂರು ಗ್ರಾಮದ ಸುಮಾರು ಹತ್ತಕ್ಕೂ ಮನೆಗಳು ಜಲಾವೃತಗೊಂಡು ತುಂಬಾ ತೊಂದರೆಯಾಗುತ್ತಿದೆ ಸಮಾಜ ಸೇವಕ ಶಿವರೆಡ್ಡಿ ಕೋಳೂರು ಹೇಳಿದರು.
ಪುರಾಣದಿಂದ ಸಂಕಷ್ಟಕ್ಕೊಳಗಾಗಿರುವ ರೈತರು ಬಡ ಕೂಲಿ ಕಾರ್ಮಿಕರು ಇನ್ನೇನು ಎಚ್ಚೆತ್ತುಕೊಳ್ಳಬೇಕೆಂದು ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾಗಿದ್ದರೆ ಅಲ್ಲದೆ ಇವತ್ತು ಸುರಿದ ಮಳೆಗೆ ಮನೆಗಳು ಸಂಪೂರ್ಣ ಜಲಾವೃತಗೊಂಡು ಕಾಳು ಕಡಿ ನೀರುಪಾಲಾಗಿವೆ.
ಪ್ರತಿ ಬಾರಿ ಮಳೆ ಬಂದಾಗ ಈ ರೀತಿ ನೀರು ನಿಂತು ಭರಿಸುವುದಕ್ಕೆ ತುಂಬಾ ತೊಂದರೆಯಾಗುತ್ತಿದೆ ನಾವು ಬಡ ಕೂಲಿ ಕಾರ್ಮಿಕರು ಸಣ್ಣ ಪುಟ್ಟ ಮಕ್ಕಳಿದ್ದಾರೆ ದನ ಕರುಗಳಿಗೆ ಕೋಳಿ ಕುರಿಗಳಿವೆ ನಾವುಗಳು ಎಲ್ಲವನ್ನೂ ಕಟ್ಟಿಕೊಂಡು ಎಲ್ಲಿ ಹೋಗಿ ಬದುಕಬೇಕು ನೀವೇ ಹೇಳಿ ತಮ್ಮ ಅಳಲನ್ನು ತೋಡಿಕೊಂಡರು.
ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಜಿಲ್ಲಾಶಾಖೆಯಿಂದ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡ ವಿಶ್ವ ಫಾರ್ಮಸಿಸ್ಟ್…
ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೇವಾ ಭಾರತಿ ರಜತ್ ಮಹೋತ್ಸವಕ್ಕೆ ಪೂಜ್ಯ ಡಾ. ದಾಕ್ಷಾಯಣಿ ಎಸ್. ಅಪ್ಪಾ ಅವರು…
ಕಲಬುರಗಿ: ನಗರದ ಕಲ್ಯಾಣಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ…
ಕಲಬುರಗಿ: ನಗರದ ರಾಮಮಂದಿರ ಹಿಂದುಗಡೆ ಇರುವ ಸಮಾಜ ಭವನದಲ್ಲಿ ಶ್ರೀ ಶಿವಶರಣ ಹರಳಯ್ಯ (ಸಮಗಾರ) ಮಚಗಾರ ಸಮಾಜದ ವತಿಯಿಂದ ಎಸ್ಎಸ್ಎಲ್ಸಿ…
ಕಲಬರುಗಿ: ನಗರದ ಚವದಾಪೂರಿ ಮಠದ ಶತಾಯುಶಿ. ಲಿಂ. ಶಾಂತವೀರ ಶಿವಾಚಾರ್ಯರ 43ನೇ ಪುಣ್ಯಸ್ಮರಣೋತ್ಸವದ ಪೂರ್ವ ಭಾವಿ ಸಭೆ ಜರುಗಿತು. ಈ…
ಕಲಬುರಗಿ: ನಗರದ ಕಲಾನೀಕೇತನ ಐಡಿಯಲ್ ಫೈನ್ ಆಟ್ಸ್ ಕಾಲೇಜಿನಲ್ಲಿ 'ಕಾವ್ಯ ಸಂಸ್ಕøತಿ ಯಾನ'ಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ…