ಮಳೆಗೆ ಹೊಲಗದ್ದೆಗಳು ಸಂಪೂರ್ಣ ಜಲಾವೃತ

0
57

ಶಹಾಪುರ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ತಾಲ್ಲೂಕಿನ ಕೊಳ್ಳೂರು ಸಾವೂರು ಟೊಣ್ಣೂರಿನ ಗ್ರಾಮದ ಹೊಲ ಗದ್ದೆಗಳು ಸಂಪೂರ್ಣ ಜಲಾವೃತಗೊಂಡು ಬೆಳೆಗಳು ನಾಶವಾಗಿವೆ.

ಜಮೀನಿನಲ್ಲಿ ಬೆಳೆದ ಬೆಳೆ ಮಳೆಗೆ ಕೊಚ್ಚಿಕೊಂಡು ಹೋದರೆ ಕೆಲವೊಂದು ಜಮೀನುಗಳಲ್ಲಿ ನೆಲಕಚ್ಚಿವೆ ಆದ್ದರಿಂದ ಹಾನಿಯಾದ ಬೆಳೆಗೆ ಸರ್ಕಾರ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

Contact Your\'s Advertisement; 9902492681

ರೈತನ ಬದುಕು ಸಂಕಷ್ಟಕ್ಕೆ ಸಿಲುಕಿದೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here