ವಾಡಿ: ಪಟ್ಟಣದ ವಾರ್ಡ್ ೪ರಲ್ಲಿರುವ ಸವಿತಾ ಸಮಾಜದ ಸಮುದಾಯ ಭವನ ಶಿಥಿಲಗೊಂಡಿದ್ದು, ದುರಸ್ಥಿಗೊಳಿಸಬೇಕು ಎಂದು ಒತ್ತಾಯಿಸಿ ಸಮಾಜದ ಅಧ್ಯಕ್ಷ ಬಸವರಾಜ ಪಗಡೀಕರ ಹಾಗೂ ಕಾರ್ಯದರ್ಶಿ ಅಂಬ್ರೇಶ ಕಡದರಾಳ ಪುರಸಭೆಗೆ ಮನವಿ ಸಲ್ಲಿಸಿದ್ದಾರೆ.
ಸಮಾಜದ ಧಾರ್ಮಿಕ ಚಟುವಟಿಕೆಗಳಿಗೆ ಬಳಕೆಯಾಗುತ್ತಿರುವ ಈ ಭವನ, ಪುರಸಭೆಯ ಚುನಾವಣೆಗೆ ಮತಗಟ್ಟೆಯಾಗಿ ಉಪಯೋಗವಾಗುತ್ತಿದೆ. ಬಹಳ ವರ್ಷಗಳ ಹಳೆಯದಾಗಿರುವ ಈ ಭವನದ ಮೇಲ್ಚಾವಣಿ ಸೋರುತ್ತಿದೆ.
ಮಳೆಗಾಲದಲ್ಲಿ ನೆಲ ಕುಸಿತದಿಂದ ತಳಪಾಯ ಶಿಥಿಲಗೊಂಡಿದೆ. ಪರಿಣಾಮ ಪುರಸಭೆ ಆಡಳಿತ ಭವನ ದುರಸ್ಥಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…