ಶ್ರೀರಾಮ ಸೇನಾ ತಾಲೂಕು ಅಧ್ಯಕ್ಷರನ್ನಾಗಿ ಕೃಷ್ಣಾ ಪಾಟೀಲ್ ನೇಮಕ

0
56

ಸುರಪುರ: ಪ್ರಮೋದ ಮುತಾಲಿಕ್ ಅವರ ಸಂಸ್ಥಾಪಕತ್ವದ ಸಿದ್ದಲಿಂಗ ಸ್ವಾಮೀಜಿ ಆಂದೋಲಾ ಅವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆಗೆ ಸುರಪುರ ತಾಲೂಕು ಅಧ್ಯಕ್ಷರನ್ನಾಗಿ ಕೃಷ್ಣಾ ಪಾಟೀಲ್ ಅವರನ್ನು ನೇಮಿಸಲಾಗಿದೆ.

ಈ ಕುರಿತು ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಘೋಷಣೆ ಮಾಡಲಾಗಿದ್ದು, ರಾಜ್ಯಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕೃಷ್ಣಾ ಪಾಟೀಲ್ ಅವರನ್ನು ಸುರಪುರ ತಾಲೂಕು ಶ್ರೀರಾಮ ಸೇನೆ ತಾಲೂಕು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಶ್ರೀರಾಮ್ ಸೇನಾ ಕರ್ನಾಟಕ ಹಾಗು ಮಹಾರಾಷ್ಟ್ರ ಪ್ರಮುಖ ಗಣೇಶಜಿ ಘೋಷಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪ್ರಮುಖರಾದ ಮಾಜಿ ನಗರಸಭೆ ಸದಸ್ಯ ಪಾರಪ್ಪ ಗುತ್ತೇದಾರ ಲಿಂಗಸೂರು ತಾಲೂಕು ಶ್ರೀರಾಮ ಸೇನೆ ಅಧ್ಯಕ್ಷ ರಘುಗೌಡ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here