ಆಳಂದ: ತಾಲೂಕಾ ಚುಟುಕು ಸಾಹಿತ್ಯ ಪರಿಷತಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಗೌರವಾಧ್ಯಕ್ಷರಾಗಿ ಡಾ. ರಾಜಕುಮಾರ ಹಿರೇಮಠ, ಕಾರ್ಯಾಧ್ಯಕ್ಷರಾಗಿ ಮಲ್ಲಿನಾಥ ಗಣಮುಖಿ, ಉಪಾಧ್ಯಕ್ಷರಾಗಿ ಸಂತೋಷ ಧೂಪದ, ಅಮರ್ಜಾ ದೀಲಿಪ್ ಶೆಟಗಾರ ಪ್ರ. ಕಾರ್ಯದರ್ಶಿಯಾಗಿ ದಸ್ತಗೀರ ನದಾಫ್, ಕಾರ್ಯದರ್ಶಿಯಾಗಿ, ಶಿವಲಿಂಗಪ್ಪ ಸುತಾರ, ಸಂಘಟನಾ ಕಾರ್ಯದರ್ಶಿಗಳಾಗಿ ರೇವಣಸಿದ್ದಪ್ಪ ಗುಳಗಿ, ಅಶೋಕರೆಡ್ಡಿ, ಪ್ರಣಯಕುಮಾರ, ಹಣಮಂತ ಪಾತ್ರೆ ನಿರಗುಡಿ, ಮಹಿಳಾ ಪ್ರತಿನಿಧಿಯಾಗಿ ಆಶಾರಾಣಿ ಭೂಸನೂರೆ ಅವರನ್ನು ನೇಮಿಸಲಾಗಿದೆ.
ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಧರ್ಮಣ್ಣ ಧನ್ನಿ, ಗುಂಡಪ್ಪ ಕಾಟೆಕರ್, ಮಹಾದೇವಿ ಅಷ್ಟಗಿ, ಶರಣಕುಮಾರ ಸಲಗರೆ, ವಿಜಯಕುಮಾರ ಪಂಚಾಳ, ಮಲ್ಲಿಕಾರ್ಜುನ ಕುಮಸಿ, ಮೃತ್ಯುಂಜಯ ಭಾಗೋಡಿ, ಸಿದ್ದಪ್ಪ ಜಮಾದಾರ, ಭೀಮಾಶಂಕರ ಪಾಟೀಲ, ಸಿದ್ದಾರಾಮ ಶಾಪುರೆ ಅವರನ್ನು ನೇಮಿಸಿ ತಾಲೂಕಾ ಚುಸಾಪ ಅಧ್ಯಕ್ಷ ಹಣಮಂತ ಶೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…