ಕಲಬುರಗಿ: ಕೃಷಿ ಹೊಂಡದಲ್ಲಿ ಬಿದ್ದು ಯುವಕ ಸಾವು

0
53

ಕಲಬುರಗಿ: ತಾಲ್ಲೂಕಿನ ತೊನನಸನಲ್ಳಿ (ಎಸ್‌) ಗ್ರಾಮದ ಹೊಲದಲ್ಲಿ ಯುವಕನೊಬ್ಬ ಅಕಣ್ನಾಕವಾಗಿ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಿನ್ನೆ ನಡೆದಿದೆ.

ತೊನಸನಳ್ಳಿ ಗ್ರಾಮದ ನಿವಾಸಿಯಾದ ನವೀನ್ ಮೃತ ಯುವಕ, ಜೇವರ್ಗಿ ರಸ್ತೆಯಲ್ಲಿರುವ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಅವಘಡ ನಡೆದಿದೆ ಎನ್ನಲಾಗಿದ್ದು,  ಕುರಿ ಮೇಯಿಸಲು ಹೋಗಿದ್ದಾಗ ಕೃಷಿ ಹೊಂಡದಲ್ಲಿ ಕುರಿ ಹೋಗಿತ್ತು, ಅದನ್ನು ರಕ್ಷಿಸಿಕೊಂಡು ಬರಲು ಹೋದಾಗ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.

Contact Your\'s Advertisement; 9902492681

ಘಟನಾ ಸ್ಥಳಕ್ಕೆ ಶಹಾಬಾದ್‌ ಠಾಣೆಯ ಪಿಐ ಬಿ.ಅಮರೇಶ, ಪಿಎಸ್‌ಐ ತಿರುಮಲೇಶ ಸ್ಥಳಕ್ಕೆ ಭೇಟ ವೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕನ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸುವಂತೆ ಶಾಸಕ ಬಸವರಾಜ ಮತ್ತಿಮೂಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಕುಟುಂಬದವರಿಗೆ ಸಾಂತ್ತನ ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here