ಮಾರುತಿ ಮಾನ್ಪಡೆ ನಿಧನಕ್ಕೆ ಮಾಜಿ ಸಚಿವ ಎಸ್.ಕೆ. ಕಾಂತಾ ಸಂತಾಪ

0
104

ಕಲಬುರಗಿ: ದಿಟ್ಟ ಹೋರಾಟಗಾರ, ಕಮ್ಯೂನಿಸ್ಟ್‌ ಪಕ್ಷದ ಮುಖಂಡ ಮಾರುತಿ ಮಾನ್ಪಡೆ ನಿಧನಕ್ಕೆ ಮಾಜಿ ಸಚಿವ ಎಸ್.ಕೆ.‌ಕಾಂತಾ ಶೋಕ ವ್ಯಕ್ತಪಡಿಸಿದ್ದಾರೆ.

ಅವರು ನಾವು ಕೂಡಿ ಅನೇಕ ಹೋರಾಟಗಳನ್ನು ಮಾಡಿದ್ದೇವೆ.   ಅವರು ಬಹಳ ತತ್ವ ನಿಷ್ಠರಾಗಿದ್ದರು. ಸದಾ ಹೋರಾಟದ ಮುಂಚೂಣಿಯಲ್ಲಿರುತ್ತಿದ್ದ ಅವರ ಸಾವಿನಿಂದ ನಮ್ಮ ಭಾಗಕ್ಕೆ ದೊಡ್ಡ ನಷ್ಟವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here