ಬಿಸಿ ಬಿಸಿ ಸುದ್ದಿ

ಬ್ರಿಟಿಷರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ

ಶಹಾಪುರ : ಜೀವದ ಹಂಗನ್ನೇ ತೊರೆದು ದೇಶಾಭಿಮಾನಕ್ಕಾಗಿ ಮೊಟ್ಟಮೊದಲ ಭಾರಿಗೆ ಬ್ರಿಟಿಷ್ ರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ವೀರ ರಾಣಿ ಕಿತ್ತೂರ ಚನ್ನಮಳ ದೈಯ೯, ಸಾಹಸ,ನಿಜಕ್ಕೂ ಮೆಚ್ಚುವತದು ಎಂದು ಸಮಾಜದ ಯುವ ಮುಖಂಡ ಗುರು ಅಂಗಡಿ ಹೊಸುರು ಹೇಳಿದರು.

ತಾಲ್ಲೂಕಿನ ಹೊಸುರು ಗ್ರಾಮದಲ್ಲಿ ಆಯೋಜಿಸಿದ ಕಿತ್ತೂರ ರಾಣಿ ಚನ್ನಮ್ಮ ಜಯಂತ್ಯುತ್ಸವದ ನಿಮಿತ್ತ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಿತ್ತೂರ ಚನ್ನಮ್ಮಳ ಭಾವಚಿತ್ರಕೆ ಪೂಜೆ ಸಲ್ಲಿಸಿ ಮಾತನಾಡಿದರು. ಇಂದಿನ ಯುವ ಜನತೆ ಚನ್ನಮಳ ಆದರ್ಶ ತತ್ತ್ವಗಳು ಜೀವನದುದ್ದಕ್ಕೂ ಅಳವಡಿಸಿಕೊಂಡಾಗ ಮಾತ್ರ ಜೀವನ ಸಾರ್ಥಕತೆ ಆಗುತ್ತದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಗುರುಸಂಗಪ್ಪ ಕೊಲ್ಲೂರು, ಗುರುಲಿಂಗಪ್ಪ ಮ್ಯಾಗೇಡಿ, ಮಲ್ಕಪ್ಪ ಹವಲ್ದಾರ್, ಬಸವರಾಜ ಸಾಸನೂರ್, ಸಂಗಣ್ಣ, ಬಸವರಾಜ್ ಬೊಂಗಾಳೆ ಬಸವಂತ ಅನವಾರ ಸಿದ್ದಪ್ಪ ಮಾಲಿ,ಲಕ್ಷ್ಮೀಕಾಂತ್, ಗುರುಲಿಂಗಪ್ಪ ಕೊಲ್ಲೂರು, ಸಿದ್ಧಪ್ಪ ಕೊಳ್ಳೂರ ಕಲ್ಲಪ್ಪ ನುನ್ನಾ ಹಾಗೂ ಸಮಾಜದ ಮುಖಂಡರು ಹಾಜರಿದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

1 hour ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

14 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

15 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

16 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

16 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

16 hours ago