ಶಾಸಕರಿಂದ ನೆರೆ ಸಂತ್ರಸ್ತರಿಗೆ 5 ಲಕ್ಷದ ಔಷಧಿ ಹಸ್ತಾಂತರ

0
35

ಕಲಬುರಗಿ: ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದಿಂದ ನೆರೆ ಸಂತ್ರಸ್ತರಿಗೆ ಸುಮಾರು ೫ ಲಕ್ಷ ರೂ.ಗಳ ಔಷಧಿಗಳನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ಜಿಲ್ಲಾ ಔಷದ ವ್ಯಾಪಾರಿಗಳ ಸಂಘದ ಅಧ್ಯಕ್ಷ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ದಕ್ಷಿಣ ಮತಕ್ಷೇತ್ರದ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ಗ್ರಾಮಿಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವಿಜಯಕುಮಾರ ಹವಲ್ದಾರ, ಕಾರ್ಯದರ್ಶಿ ರವೀಂದ್ರ ಜೋಷಿ, ಖಜಾಂಚಿ ಧನಂಜಯ ಪುರಿ, ಎ.ಪಿ.ಎಮ್.ಸಿ ಅಧ್ಯಕ್ಷ ಅಪ್ಪು ಕಣಕಿ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here