ಉತ್ಸವ ನಿಮಿತ್ತ ತಾಯಂದಿರಿಗೆ ಉಡಿ ತುಂಬುವ ಕಾರ್ಯಕ್ರಮ

0
64

ಆಳಂದ; ತಾಲ್ಲೂಕಿನ ಸೂಂಟನೂರ ಗ್ರಾಮದಲ್ಲಿರುವ ಶ್ರೀ ಸದ್ಗರು ಯಲ್ಲಾಲಿಂಗೇಶ್ವರ ಪುಣ್ಯಾಶ್ರಮದಲ್ಲಿ ಪ್ರತಿ ವರ್ಷದಂತೆ ಕೂಡ ಈ ವರ್ಷವೂ ನವರಾತ್ರಿ ಉತ್ಸವ ನಿಮಿತ್ತ ತಾಯಂದಿರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದಲ್ಲಿ ಶ್ರೀ ಶಿವಯೋಗಿ ಡಾ.ಮುರುಘರಾಜೇಂದ್ರ ಮಹಾ ಸಾಮೀಜಿ, ಶ್ರೀ ಯಲ್ಲಾಲಿಂಗೇಶ್ವರ, ಪುಣ್ಯಾಶ್ರಮ ಮಠದ ಪೀಠಾಧಿಪತಿಗಳಾದ ಶ್ರೀ ಬಸವಣ್ಣಪ್ಪ ದೇವರು, ಮಹಾಮಠದ ಪದಾಧಿಕಾರಿಗಳು ಹಾಗೂ ಗ್ರಾಮದ ಸಕಲ ಸದ್ಬಕ್ತರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here