ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ರಾಷ್ಟ್ರೀಯ ಏಕತೆ ದಿವಸದ ಅಂಗವಾಗಿ ಪ್ರತಿಜ್ಞಾವಿಧಿ ಬೋಧನೆ ಮೂಲಕ emedialine - October 31, 2020 0 56 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಕಲಬುರಗಿ: ಅಗ್ನಿಶಾಮಕ ಠಾಣೆಯಲ್ಲಿ ವಾಲ್ಮೀಕಿ ಜಯಂತಿ ಮತ್ತು ರಾಷ್ಟ್ರೀಯ ಏಕತೆ ದಿವಸದ ಅಂಗವಾಗಿ ಅಗ್ನಿಶಾಮಕ ಸಿಬ್ಬಂದಿಗಳಿಗೆ ಅಗ್ನಿಶಾಮಕ ಠಾಣಾಧಿಕಾರಿ ಅಂಕುಶ ರವರು ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯ ಕ್ರಮದಲ್ಲಿ ಹಿರಿಯ ಅಧಿಕಾರಿ ಪರಶುರಾಮ ಹಾಗೂ ಠಾಣೆಯ ಎಲ್ಲಾ ಸಿಬ್ಬಂದಿ ಯವರು ಭಾಗವಹಿಸಿದ್ದರು.