ರಾಷ್ಟ್ರೀಯ ಏಕತೆ ದಿವಸದ ಅಂಗವಾಗಿ ಪ್ರತಿಜ್ಞಾವಿಧಿ ಬೋಧನೆ

0
56

ಕಲಬುರಗಿ: ಅಗ್ನಿಶಾಮಕ ಠಾಣೆಯಲ್ಲಿ ವಾಲ್ಮೀಕಿ ಜಯಂತಿ ಮತ್ತು ರಾಷ್ಟ್ರೀಯ ಏಕತೆ ದಿವಸದ ಅಂಗವಾಗಿ ಅಗ್ನಿಶಾಮಕ ಸಿಬ್ಬಂದಿಗಳಿಗೆ ಅಗ್ನಿಶಾಮಕ ಠಾಣಾಧಿಕಾರಿ ಅಂಕುಶ ರವರು ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯ ಕ್ರಮದಲ್ಲಿ ಹಿರಿಯ ಅಧಿಕಾರಿ ಪರಶುರಾಮ ಹಾಗೂ ಠಾಣೆಯ ಎಲ್ಲಾ ಸಿಬ್ಬಂದಿ ಯವರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here