ಕಲಬುರಗಿ: ಇಂದು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಮಿತಿ ವತಿಯಿಂದ ಮಾಜಿ ಪ್ರಧಾನಮಂತ್ರಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಹಾಗೂ ಸರ್ದಾರ ವಲ್ಲಭಾಯಿ ಪಟೇಲ್ ಅವರ ಪುಣ್ಯದಿನದಂದು ಅವರಿಗೆ ನಮನಗಳು ಸಲ್ಲಿಸಲಾಯಿತು.
ಈವೇಳೆಯಲ್ಲಿ ಪಕ್ಷದ ಅಧ್ಯಕ್ಷರಾದ ಜಗದೇವ್ ಗುತ್ತೇದಾರ, ಮಾಜಿ ವಿಧಾನಪರಿಷತ್ ಸದಸ್ಯ ಅಲ್ಲಮ ಪ್ರಭು ಪಾಟೀಲ್, ಸಾಜಿದ್ ಅಲಿ, ಶಫೀಕ್ ಅಹಮ್ಮದ್, ಇಮ್ತೀಯಾಜ್ ಸಿದ್ದಿಖಿ, ರಜಾಕ್ ಪಟೇಲ್, ದಸ್ತೇಗಿರ್ ಅಹ್ಮದ್, ನುಸರತ್ ಬೇಗಂ, ಸಾಹೇರಾ ಬಾನು, ರೇಣುಕಾ ಚೌವ್ಹಾಣ್ ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…