ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್ ಬಾಳಿಕಾಯಿಗೆ ಸನ್ಮಾನ

0
43

ಕಲಬುರಗಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿದ ಡಾ.ಮಲ್ಲಿಕಾರ್ಜುನ್ ಬಾಳಿಕಾಯಿ,ರಾಜ್ಯ  ಕಾರ್ಯದರ್ಶಿಗಳಾದ ಈರಣ್ಣ ಅಂಗಡಿ, ಅಂಬರೀಶ್ ರವರಿಗೆ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸಿದ್ಧಾಜಿ ಪಾಟೀಲ್, ಮತ್ತು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಶಿವ ಅಷ್ಟಗಿ ಸನ್ಮಾನಿಸಿದರು.

ಸಂದರ್ಭದಲ್ಲಿ ವಿನಯ್ ವಲ್ಯಾಪುರ್, ಮೇಘರಾಜ್ ಅರಳಿ, ಸೌರಭ್ ರಂಗದಾಳ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here