ಕಲಬುರಗಿ: ಗುಲಬರ್ಗಾ ಉದ್ದಿಮಿ ವಸಾಹತು ಉತ್ಪಾದಕರ ಸಂಘ, ಎಟಿಪಿಸಿ, ಇಡಿಐ ಸಂಸ್ಥೆ ವತಿಯಿಂದ ಮುಖ್ಯಮಂತ್ರಿಗಳ ಕೌಶಲ್ಯ ಯೋಜನೆ ಅಡಿಯಲ್ಲಿ ಕೌಶಲ್ಯಾಭಿವೃದ್ಧಿ ಉದ್ದಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಆಶ್ರಯದಲ್ಲಿ ಜಿಲ್ಲೆಯ 10ನೇ ತರಗತಿ ಪಾಸಾದ ನಿರುದ್ಯೋಗಿ ಯುವಕ-ಯುವತಿಯರಿಗೆ ವಿವಿಧ ಬಗೆಯ ಕೌಶಲ್ಯ ಆಧಾರಿತ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಐ.ಇ.ಎಂ.ಎ,ಎಟಿಪಿಸಿ, ಇಡಿಐ ಗೌರವ ಕಾರ್ಯದರ್ಶಿ ಸುರೇಶ ನಂದ್ಯಾಳ ತಿಳಿಸಿದ್ದಾರೆ.
ಹೊಲಿಗೆ ಯಂತ್ರ ಆಪರೇಟರ್, ಕೈ ಕಸೂತಿ, ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್, ಮೊಬೈಲ್ ಫೆÇೀನ್ ಹಾರ್ಡವೇರ್ ಟೆಕ್ನಿಶಿಯನ್ ತರಬೇತಿ ನೀಡಲಾಗುವುದು ಎಂದಿದ್ದಾರೆ.
ಎಸ್.ಎಸ್.ಎಲ್.ಸಿ ಪಾಸಾದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ನ.30ರೊಳಗೆ ಅರ್ಜಿ ಸಲ್ಲಿಸಬೇಕು. ಜೇವರ್ಗಿ ಕ್ರಾಸ್ ಸಮೀಪದಲ್ಲಿರುವ ಜಿಐಇಎಂಎ,ಎಟಿಪಿಸಿ, ಇಡಿಐ ಕಚೇರಿಗೆ ಭೇಟಿ ನೀಡಬಹುದು. ಹೆಚ್ವಿನ ಮಾಹಿತಿಗಾಗಿ ಮೊ.9448191292, 7760817949ಗೆ ಸಂಪರ್ಕಿಸಬಹುದು ಎಂದು ಅವರು ಹೇಳಿದ್ದಾರೆ.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…