ರಾಜ್ಯೋತ್ಸವ ಪ್ರಶಸ್ತಿಗೆ ಬಾಜನರಾದ ಡಾ. ಸಿದ್ರಾಮಪ್ಪ ಪಾಟೀಲ ದಂಗಾಪುರಗೆ ಸನ್ಮಾನ

0
93

ಕಲಬುರಗಿ; ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಬಾಜನರಾದ ಡಾ. ಸಿದ್ರಾಮಪ್ಪ ಪಾಟೀಲ ದಂಗಾಪುರ ಅವರನ್ನು ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯ ಜಿಲ್ಲಾ ಅಧ್ಯಕ್ಷ ದಯಾನಂದ ಪಾಟೀಲ, ರಾಜ್ಯ ಸಮಿತಿಯ ಸಂಚಾಲಕ ಶ್ರೀಧರ ನಾಗನಹಳ್ಳಿ, ಜಿಲ್ಲಾ ಸಂಚಾಲಕರಾದ ಗುರುರಾಜ ಅಂಬಾಡಿ,ಸತೀಶ ಮಹೂರ, ಸುನಿಲ ಕೋಳಕುರ, ಗುರುರಾಜ ಸುಂಟನೂರ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here