ಕಲಬುರಗಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ,ವೈ,ವೀಜೆಯೆಂದ್ರ ಅವರ ಹುಟ್ಟು ಹಬ್ಬ ಅಂಗವಾಗಿ ನಗರದ ರಿಂಗ್ ರೂಡ್ನಲ್ಲಿರುವ ಅನಾಥಾಶ್ರಮದಲ್ಲಿ ರವಿ ಬಿರಾದಾರ್ ಕಮಲಾಪೂರ್ ಅಭಿಮಾನಿ ಬಳಗದವರು ಅನ್ನಾಧಾನ ಮಾಡುವ ಮುಖಾಂತರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕ ಜಿಲ್ಲಾ ಗೌರವ ಅಧ್ಯಕ್ಷ ಎಂ, ಎಸ್,ಪಾಟಿಲ್ ನರಿಬೋಳ ವೀಜೆಯೆಂದ್ರ ಹುಟ್ಟು ಹಬ್ಬ ರವಿ ಬಿರಾದಾರ್ ಅಭಿಮಾನಿಗಳ ಬಳಗ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕ ಬೆಂಗಳೂರಿನಲ್ಲಿ ಆಚರಿಸಲು ಎಲ್ಲಾ ಸಿದ್ಧತೆ ಮಾಡಿ ಕೊಳ್ಳಲಾಗಿತ್ತು.
ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿರು ವುದರಿಂದ ವೀಜೆಯೆಂದ್ರ ಅಣ್ಣಾಜಿ ಸಭೆಯಲ್ಲಿ ಭಾಗವಹಿಸಲು ತೆರಳಿರುವುದರಿಂದ ಕೈ ಬಿಡಲಾಯಿತು 15 ದಿನಗಳಲ್ಲಿ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕ ಪದಾಧಿಕಾರಿಗಳು ಬೆಂಗಳೂರಿಗೆ ತೆರಳಿ ರವಿ ಬಿರಾದಾರ್ ಅವರಿಗೆ ಸ್ಥಾನ ಮಾನ ಕಲ್ಪಿಸಲು ಮನವಿ ಮಾಡಲಾಗುವುದು ಎಂದು ಹೇಳಿದರು.
ಶಶಿಧರ್ ಮಾಕಾ ಬಿ,ಜೆ,ಪಿ ಮುಖಂಡರು ಕಮಲಾಪುರ ವೀರಶೈವ ಸಮಾಜದ ಅಧಕ್ಷ್ಯರು ,ಧರ್ಮಣ್ಣ ಹುಂಪಳ್ಳಿ ಮರಗುತ್ತಿ,ನಾಗಶೆಟ್ಟಿ ಪಂಡರಗಿ, ಶಶಿಕಾಂತ್ ಲಿಂಗನಾಯಕ್ , ವೀನೋದ್ ರಾಠೋಡ್,ಶಿವು ಶಿರಚಂದ್ರ ,ನಾಗರಾಜ್ ಹುಣಸಿಗಿಡ ವಿರೂಪಾಕ್ಷಯ್ಯ ಸ್ವಾಮಿ,ರವಿ ಬಿರಾದಾರ್ ಅಭಿಮಾನಿ ಬಳಗ ಸದಸ್ಯರು ಭಾಗವಹಿಸಿದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…