ನಿಧನ ವಾರ್ತೆ : ಗುಂಡಪ್ಪ ವಳಸಂಗ

0
366

ಶಹಾಬಾದ:ಹಳೆಶಹಾಬಾದನ ನಿವಾಸಿ ಮತ್ತು ನಿವೃತ್ತ ಶಿಕ್ಷಕರಾದ ಗುಂಡಪ್ಪ ವಳಸಂಗ (77) ಅವರು ಗುರುವಾರದಂದು ನಿಧನರಾದರು.
ಮೃತರಿಗೆ ಇಬ್ಬರು ಪುತ್ರಿಯರು ಮತ್ತು ಮೂವ್ವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರು ಇದ್ದಾರೆ.

ಇವರ ಅಂತ್ಯಕ್ರಿಯೆ ಹಳೆಶಹಾಬಾದನ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ ಎಂದು ಕುಟುಂಬ ವರ್ಗವದರು ತಿಳಿಸಿದ್ದಾರೆ.

Contact Your\'s Advertisement; 9902492681

ಶೋಕ: ಗುಂಡಪ್ಪ ವಳಸಂಗ ಅವರ ನಿಧನಕ್ಕೆ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ಕಸಾಪ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಭಂಕೂರ ಬಸವ ಸಮಿತಿಯ ಪದಾಧಿಕಾರಿಗಳು, ಕುರುಬ ಸಮಾಜದ ಅಧ್ಯಕ್ಷ ಮಲ್ಕಣ್ಣ ಮುದ್ದಾ, ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಸಂಘಟನೆಯ ಜಿಲ್ಲಾಧ್ಯಕ್ಷ ಬಸವರಾಜ ಮದ್ರಿಕಿ, ವಿಶ್ವಜ್ಯೋತಿ ಪ್ರತಿಷ್ಠಾನದ ವಿಜಯಕುಮಾರ ತೇಗಲತಿಪ್ಪಿ, ಶರಣ ಸಾಹಿತಿ ಶಿವರಂಜನ್ ಸತ್ಯಂಪೇಟೆ, ಸಾಮಾಜಿಕ ಚಿಂತಕರಾದ ಸಂಜಯ ಮಾಕಲ್, ಲೋಹಿತ್ ಕಟ್ಟಿ, ಕಸಾಪ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ, ಕಸಾಪ ನಗರಾಧ್ಯಕ್ಷ  ಮಲ್ಲಿಕರ್ಜುನ ಪೂಜಾರಿ,ಚಿತ್ತಾಪೂರ ಅನುದಾನಿತ ಶಿಕ್ಷಕರ ಸಂಘದ ಪದಾಧಿಕಾರಿಗಳು  ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here