ಕಲಬುರಗಿ: ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘದ ಉದ್ಘಾಟನಾ ಹಮ್ಮಿಕೊಳ್ಳಲಾಗಿತ್ತು.
ಮಹಾವಿದ್ಯಾಲಯದ ಪ್ರಾಚಾರ್ಯರಾದ ಎನ್.ಎಸ್.ಪಾಟೀಲರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಘದ ಉದ್ದೇಶಗಳ್ಳನು ವಿವರಿಸಿ, ಎಲ್ಲರನ್ನೂ ಸ್ವಾಗತಿಸಿದರು. ನಂತರ ಹಳೆಯ ವಿದ್ಯಾರ್ಥಿ ಸಂಘದ ಅಧಿಕೃತ ವಾಗಿ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶಿವಾನಂದ ಪಾಟೀಲ ಉದ್ಘಾಟಿಸಿದರು.
ನ್ಯಾಯವಾದಿಗಳಾದ ಬಸವರಾಜ ಬಿರಾದಾರ ಸೊನ್ನ ಮಾತನಾಡುತ್ತ ಶರಣಬಸವೇಶ್ವರ ಸಂಸ್ಥೆ UGC ನಿರ್ದೇಶನದಂತೆ ಹಳೆಯ ವಿದ್ಯಾರ್ಥಿಗಳ ಸಂಘದ ಹುಟ್ಟು ಹಾಕಿರುವುದು ನನಗೆ ಅತೀವ ಸಂತೋಷ ಉಂಟುಮಾಡಿದ್ದು, ತಾನು ಮನ ಧನದಿಂದ ಸಹಾಯ ಮಾಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು.
ಜೇನವೆರಿ ವಿನೋದ ಕುಮಾರ ಪಾಲ್ಗೊಂಡು ಸಂಘದ ಅಜೀವ ಸದ್ಯಸ್ಯರಾಗಿ ನೊಂದಣಿಗೊಂಡು ಮಾತನಾಡುತ್ತಾ ಕಾಲೇಜಿನ ಮೊದಲ ಪ್ರಾಚಾರ್ಯ ದಿ. ಎಮ್. ಬಿ. ಓಣಿ ಯವರನ್ನು ನೆನದು ಭಾವುಕರಾದರು. ಸಂಘದ ಕಾರ್ಯಕರಣಿ ಪ್ರದೀಪ ದಾಭಶೆಟ್ಟಿ, ಸಂಘದ ಕಾರ್ಯದರ್ಶಿ ಎಸ್. ಎಸ್. ಶೇಟಗಾರ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…