ಸುರಪುರ: ಭಾರತೀಯ ಜನತಾ ಪಕ್ಷದ ಸುರಪುರ ಮಂಡಲದ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡ ರಂಗಂಪೇಟೆಯ ಮುಖಂಡ ಮಲ್ಲಿಕಾರ್ಜುನ ಬಿ.ಕಡೆಚೂರವರನ್ನು ವಿಷ್ಣು ಸೇನಾ ಸೇರಿದಂತೆ ವಿವಿಧ ಮುಖಂಡರು ಸನ್ಮಾನಿಸಿದರು.
ನಗರದ ತಿಮ್ಮಾಪುರದಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಂಡು ಮಲ್ಲಿಕಾರ್ಜುನ ಕಡೆಚೂರವರಿಗೆ ಶಾಲು ಹೊದಿಸಿ ಹೂಮಾಲೆ ಹಾಕಿ ಸನ್ಮಾನಿಸಿ ಮಂಡಲ ಉಪಾಧ್ಯಕ್ಷರಾಗಿದ್ದಕ್ಕೆ ಶುಭ ಕೋರಿದರು.ಸನ್ಮಾನ ಸ್ವೀಕರಿಸಿದ ಮಲ್ಲಿಕಾರ್ಜುನ ಕಡೆಚೂರ ಮಾತನಾಡಿ,ಶಾಸಕ ರಾಜುಗೌಡ ಅವರು ಪಕ್ಷಕ್ಕಾಗಿ ದುಡಿದ ಶ್ರಮವನ್ನು ಗುರುತಿಸಿ ಇಂದು ಈ ಹುದ್ದೆ ಸಿಗಲು ಕಾರಣರಾಗಿದ್ದಾರೆ.
ರಾಜುಗೌಡರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿ,ಸುರಪುರ ಮಂಡಲದಲ್ಲಿ ಪಕ್ಷ ಸಂಘಟನೆಗೆ ಎಲ್ಲರು ಸೇರಿ ಕೆಲಸ ಮಾಡೋಣ.ತಾವೆಲ್ಲರು ಇಂದು ಸನ್ಮಾನಿಸುವ ಮೂಲಕ ಶಕ್ತಿ ತುಂಬಿದ್ದಿರಿ ತಮ್ಮೆಲ್ಲರಿಗು ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಲ್ಲು ವಿಷ್ಣು ಸೇನಾ ಶ್ರೀನಿವಾಸ ಯಾದವ್ ವೀರಭದ್ರಪ್ಪ ಕುಂಬಾರ ರಾಜು ಕಲಾಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…