ಶಹಾಬಾದ:ನಗರದ ಶಹಾಬಾದ ಪತ್ತಿನ ಸಹಕಾರ ಸಂಘದಲ್ಲಿ ರವಿವಾರ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶರಣು ವಸ್ತ್ರದ್ ಮತ್ತು ಉಪಾಧ್ಯಕ್ಷರಾಗಿ ಲೋಹಿತ್ ಕಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ನಿರ್ದೇಶಕರಾಗಿ ಡಾ.ಅಹ್ಮದ್ ಪಟೇಲ್,ನಿಂಗಪ್ಪ ಹುಳಗೋಳಕರ್,ಸದಾನಂದ ಕುಂಬಾರ, ಶಿವಾನಂದ ಪಾಟೀಲ, ಶರಣಬಸಪ್ಪ ತುಂಗಳ,ನಾರಾಯಣರೆಡ್ಡಿ ದಂಡಗುಲಕರ್,ಶ್ರೀಧರ ಜೋಷಿ, ಜಗದೀಶ ಪಾಟೀಲ, ಸುನಂದಾ ಪಾಟೀಲ, ಸಂಗೀತಾ ಜೋಗೂರ ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಶರಣು ವಸ್ತ್ರದ್ ಮತ್ತು ಉಪಾಧ್ಯಕ್ಷ ಲೋಹಿತ್ ಕಟ್ಟಿ, ಪತ್ತಿನ ಸಹಕಾರ ಸಂಘವನ್ನು ಈ ಹಿಂದಿನ ಎಲ್ಲಾ ಪದಾಧಿಕಾರಿಗಳು ಉತ್ತಮವಾಗಿ ನಡೆಸಿಕೊಂಡು ಬಂದಿದ್ದಾರೆ.ಅದರಿಂದಲೇ ತಾಲೂಕಿನಲ್ಲಿ ಶಹಾಬಾದ ಪತ್ತಿನ ಸಹಕಾರ ಸಂಘಕ್ಕೆ ಹೆಚ್ಚಿನ ಬೆಲೆಯಿದೆ. ಈಗ ನಮ್ಮನ್ನು ಆಯ್ಕೆ ಮಾಡಿದ್ದರಿಂದ ನಮ್ಮ ಜವಾಬ್ದಾರಿ ಹೆಚ್ಚಿದೆ.ಅದನ್ನು ಪ್ರಾಮಾಣಿಕವಾಗಿ ಎಲ್ಲರ ಸಹಕಾರದಿಂದ ಸಂಘದ ಏಳ್ಗೆಗೆ ಅವಿರತವಾಗಿ ಶ್ರಮಿಸುತ್ತೆವೆ ಎಂದು ಹೇಳಿದರು.
ಚುನಾವಣಾ ಅಧಿಕಾರಿಗಳಾದ ರವೀಂದ್ರ ಹಾಗೂ ಕಾರ್ಯನಿವರ್ಾಹಕರಾದ ನಿಂಗಣ್ಣ ಸಂಗಾವಿಕರ್ ಚುನಾವಣೆಯನ್ನು ನಡೆಸಿಕೊಟ್ಟರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…