ಯಾದಗಿರಿ: ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ಪಿಂಜಾರ ಸಮುದಾಯದ ಯುವಕರಿಂದ ಟಿಪ್ಪು ಸುಲ್ತಾನ ಅವರ ಭಾವ ಚಿತ್ರಕ್ಕೆ ಮಾಲರ್ಪಣೆ ಮಾಡುವ ಮೂಲಕ ಟಿಪ್ಪು ಜಯಂತಿ ಆಚರಿಸಿ ಟಿಪ್ಪು ಸುಲ್ತಾನ ಅವರ ಕೊಡುಗೆಗಳನ್ನು ಸ್ಮರಿಸಿದ್ದರು.
ಈ ಸಂದರ್ಭದಲ್ಲಿ ಖಾಜಾಹುಸೇನ ದಳಪತಿ,ಮೌನುದ್ದೀನ ದೊಡ್ಡ ಮನಿ, ಕಾಸಿಂಸಾಬ ಗೋಡೆಕಾರ, ಯುವ ಮುಖಂಡ ರಂಜಾನ್ ನಾಗರಾಳ, ಯುವ ನಾಯಕ ಸೋಪಿಸಾಬ ಡಿ ಸುರಪುರ, ಮದನಸಾಬ ಹೊಸಮನಿ, ಚಂದಾಸಾಬ, ರಾಜಮಹ್ಮದ, ಮೌನುದ್ದೀನ, ಹುಸೇನಸಾಬ, ಸೋಪಿಸಾಬ,ಮೌನುದ್ದೀನ, ಪಿರಸಾಬ ನಗರಗುಡ, ಖಾದರಸಾಬ ದೇವಾಪುರ, ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…