ನಮೋಶಿ ಅವರಿಂದ ಸಿಎಂ ಬಿಎಸ್. ಯಡಿಯೂರಪ್ಪ, ಬಿಜೆಪಿ ಬಿ.ವೈ. ವಜಯೇಂದ್ರಗೆ ಸನ್ಮಾನ

0
58

ಕಲಬುರಗಿ: ನೂತನ ಶಿಕ್ಷಣ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ನಮೋಶಿ ಅವರು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಜಯೇಂದ್ರ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಸನ್ಮಾನಿಸಿದರು.

ಸಂಸದ ಡಾ.ಉಮೇಶ ಜಾಧವ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ್ ತೆಲ್ಕೂರ, ವಿಧಾನ ಪರಿಷತ ಸದಸ್ಯರಾದ ಬಿ.ಜಿ.ಪಾಟೀಲ್, ಸುನೀಲ್ ವಲ್ಲ್ಯಾಪುರ್, ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಗ್ರಾಮಾಂತರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನಯ ವಲ್ಲ್ಯಾಪುರ್, ಪಾಲಿಕೆ ಮಾಜಿ ಸದಸ್ಯ ವಿಠ್ಠಲ ಜಾಧವ, ಯಾದಗಿರಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗುರು ಕಾಮಾ ಇತರರು ಇದ್ದರು.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here