ಸುರಪುರ: ಸಂಘ ಸಂಸ್ಥೆಗಳು ಸಮಾಜಮುಖಿಯಾಗಿ ಸ್ಪಂದಿಸಲಿ ಎಂದು ಲಕ್ಷ್ಮೀಪೂರ ಮರಡಿ ಮಲ್ಲಿಕಾರ್ಜುನ ಶ್ರೀ ಮಠದ ಪೂಜ್ಯಶ್ರೀ ಚನ್ನ ಮಲ್ಲಿಕಾರ್ಜುನ ಶಿವಾಚಾರ್ಯರು ಹೇಳಿದರು.
ಶರಣ ಸೇವಾ ಸಂಸ್ಥೆವತಿಯಿಂದ ಲಕ್ಷ್ಮೀಪುರ ಶ್ರೀ. ಮಠದ ಆವರಣ್ದಲ್ಲಿ ಆಯೋಜಿಸಿದ್ದ ಸಂಸ್ಥೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಂಸ್ಥೆಗಳು ಜನರಿಗೆ ಧÀ್ವನಿಯಾಗಿ ನೊಂದವರಿಗೆ ಧನಿಯಾಗಿ ಸಮಾಜಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ, ವೀರಶೈವ ಲಿಂಗಾಯತ ಯುವ ವೇದಿಕೆ ಅಧ್ಯಕ್ಷ ಪ್ರದೀಪ ಕದರಾಪುರ, ಪ್ರಮುಖರಾದ ಸಂಗನಗೌಡ ಧನರೆಡ್ಡಿ, ಮಲ್ಲು ಬಾದ್ಯಾಪುರ, ವೀರಭದ್ರಪ್ಪ ಕುಂಬಾರ, ಅಂಬರೀಶ ಕುಂಬಾರ, ಪ್ರವೀಣ ಜಕಾತಿ ಸೇರಿದಂತೆ ಇತರರಿದ್ದರು. ಶರಣ ಸೇವಾ ಸಂಸ್ಥೆಯ ಅಧ್ಯಕ್ಷ ಶಿವರಾಜ ಕಲಿಕೇರಿ ಅಧ್ಯಕ್ಷತೆ ವಹಿಸಿದ್ದರು, ಮೌನೇಶ ಐನಾಪೂರ ನಿರೂಪಿಸಿ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…