ಬಿ.ಎಸ್.ಪಿ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

0
62

ಜೇವರ್ಗಿ: ಬಹುಜನ ಸಮಾಜ ಪಾರ್ಟಿ(BSP) ವತಿಯಿಂದ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರ ಜಯಂತಿ ಆಚರಣೆ ಮಾಡಲಾಯಿತು.

ತಾಲೂಕು ಅಧ್ಯಕ್ಷರಾದ ಯಮನೇಶ M ಅಂಕಲಗಿ , ಉಪಾಧ್ಯಕ್ಷರಾದ ಮಲ್ಲು ನೇದಲಗಿ , ಪ್ರಧಾನ ಕಾರ್ಯದರ್ಶಿಗಳಾದ ಬೀಮು ನೆಲೋಗಿ ಸಿದ್ದು ಹುಲ್ಲೂರ , ರವರ ನೇತೃತ್ವದಲ್ಲಿ ಅನೇಕ ಯುವಕರು ಬಿಜೆಪಿ , ಕಾಂಗ್ರೆಸ್, ಮತ್ತು ಜೆಡಿಎಸ್ ತೊರೆದು ಬಿಎಸ್ಪಿಗೆ ಸೇರ್ಪಡೆ ಗೊಂಡರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ಪಕ್ಷದ ಏಳಿಗೆಗಾಗಿ ಹಗಲಿರುಳು ಶ್ರಮಿಸಿ ಪಕ್ಷ ಕಟ್ಟುವುದಾಗಿ ಪ್ರತಿಜ್ಞೆ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here