ಮರಾಠ ಅಭಿವೃದ್ಧಿ ನಿಮಗ ಸ್ಥಾಪನೆ ಬೆನ್ನಲ್ಲೇ ಮೊತ್ತೊಂದು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಅಸ್ತು

0
61

ಬೆಂಗಳೂರು: ಇತ್ತೀಚಿಗೆ ರಾಜ್ಯ ಸರಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, 50 ಕೋಟಿ ಬಿಡುಗಡೆ ಆದೇಶದ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪನೆಯ ಬೇಡಿಕೆ ಹೆಚ್ಚಾಗಿತ್ತು.

ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸಕರಾರದ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದು ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಲು ಆದೇಶಿದ್ದಾರೆ.

Contact Your\'s Advertisement; 9902492681

ಸಮುದಾಯದ ಆರ್ಥಿಕ, ಸಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರ ಅಭಿವೃದ್ಧಿಗಾಗಿ ಅಭಿವೃದ್ಧಿ ನಿಗಮ ಅಗತ್ಯವಾಗಿದೆ ಎಂದು ಆದೇಶ ಪತ್ರದಲ್ಲಿ ಸಿಎಂ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here