ಸುರಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವೀರಶೈವ ಲಿಂಗಾಯತ ಅಭೀವೃಧ್ಧಿ ನಿಗಮ ಘೋಷಣೆಗೆ ಹುಣಸಗಿ ಪಟ್ಟಣದಲ್ಲಿ ವೀರಶೈವ ಲಿಂಗಾಯತ ಸಮುದಾಯದ ವತಿಯಿಂದ ಹರ್ಷಾಚರಣೆ ನಡೆಸಲಾಯಿತು.
ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಬೈಕ್ ರ್ಯಾಲಿ ನಡೆಸುವ ಮೂಲಕ ಸಂಭ್ರಮಾಚರಿಸಿದರು.ಅಲ್ಲದೆ ಬಸವೇಶ್ವರರ ಪುತ್ಥಳಿಗೆ ಹಾಗು ಮಹಾಂತಸ್ವಾಮಿ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಗುಲಾಲು ಎರಚಿ ಸಿಹಿ ಹಂಚಿ ಸಂಭ್ರಮಾಚರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಆರ್.ಎಮ್.ರೇವಡಿ ಡಾ: ಬಸನಗೌಡ ಪಾಟೀಲ್ ಮಂಜುನಾಥ ಬಳಿ ರಮೇಶ ವಾಲಿ ಹೊನ್ನಕೇಶವ ದೇಸಾಯಿ ಅನಿಲ್ ಬಳಿ ಸಿದ್ದನಗೌಡ ಬಿರಾದಾರ್ ರಾಜು ಮಲಗಲದಿನ್ನಿ ಸಂಗನಗೌಡ ಧನರಡ್ಡಿ ಪ್ರಕಾಶ ಪಟ್ಟಣಶೆಟ್ಟಿ ಮುತ್ತು ಜಂಬಲದಿನ್ನಿ ರಾಜೇಶಕುಮಾರ ಪಾಟೀಲ್ ಕಾಶಿನಾಥಗೌಡ ಕರೆಕಲ್ ಬಸವರಾಜ ಆಲ್ಹಾಳ ಶ್ರೀಶೈಲ್ ವೈಲಿ ಆನಂದ ಬಾರಿಗಿಡದ ಮುದಕಪ್ಪ ಬೂದಿಹಾಳ ಬಸವರಾಜ ಬಳಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…