ಕನ್ನಡ ಅಭಿವೃದ್ಧಿ ಪ್ರಾಧಿಕಾರ ಜಾಗೃತಿ ಸಮಿತಿ ಸದಸ್ಯರಾಗಿ ಡಾ. ಶ್ರೀಶೈಲ ನಾಗರಾಳ ನೇಮಕ

0
155

ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಲಬುರಗಿ ಮಹಾನಗರ ಪಾಲಿಕೆಯ ಕನ್ನಡ ಅಭಿವೃದ್ಧಿ ಜಾಗೃತ ಸಮಿತಿ ನಾಮನಿರ್ದೇಶನ ಸದಸ್ಯರನ್ನಾಗಿ ಡಾ.‌ ಶ್ರೀಶೈಲ ನಾಗರಾಳ ಅವರನ್ನು ನೇಮಿಸಲಾಗಿದೆ.

ಹೈಕ ಶಿಕ್ಷಣ ಸಂಸ್ಥೆಯ ಸಿ.ಬಿ. ಪಾಟೀಲ ಪದವಿ ಕಾಲೇಜಿನ ಪ್ರಾಚಾರ್ಯರು, ನಾಡಿನ ಸೂಕ್ಷ್ಮ ಸಂವೇದನಾಶೀಲ ಬರಹಗಾರರು ಆಗಿರುವ ಡಾ. ಶ್ರೀಶೈಲ ನಾಗರಾಳ ಅವರು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕಗೊಳಿಸಿರುವುದಕ್ಕೆ ಅವರ ಸಹುದ್ಯೋಗಿ ಮಿತ್ರರು ಹಾಗೂ ಅವರ ಹಿತೈಷಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here