ಕಲಬುರಗಿ: ಬಿಜೆಪಿ ಪಕ್ಷ ಬಡವರ ಪರವಾದ ಯೋಜನೆಗಳನ್ನು ರೂಪಿಸುವ ಮೂಲಕ ಸಾಮಾನ್ಯರ ನಾನಾ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಿಜೆಪಿ ಪಕ್ಷವು ಬಡವರ ಪಕ್ಷವಾಗಿದೆ ಎಂದು ಬಿಜೆಪಿ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಬಿ. ಜಯ ಸಿಂಗ್ ಹೇಳಿದರು.
ಬಿಜೆಪಿ ಮುಖಂಡರಾದ ಚಂದು ಪಾಟೀಲ್ ಮಾರ್ಗದರ್ಶನದಲ್ಲಿ ಪತ್ರಿಕೆ ಹೇಳಿಕೆ ನೀಡಿದ ಅವರು ಮುಖ್ಯಮಂತ್ರಿ ಯಡಿಯೂರಪ್ಪ ನವರು ಜನರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಜಿಲ್ಲೆಯ ಕ್ಷೇತ್ರದ ಅಭಿವೃದ್ಧಿಗೂ ರಾಜ್ಯ ಸರ್ಕಾರ ಕೋಟಿಗಟ್ಟಲೇ ಅನುದಾನವನ್ನು ಮಂಜೂರು ಮಾಡುತ್ತಿದೆ.
ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಪಕ್ಷವು ಎನ್ನದೇ ಆದ ಛಾಪು ಮೂಡಿಸಿದ್ದಲ್ಲದೇ , ಬಿಜೆಪಿ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನಸಾಮಾನ್ಯರ ನೋವು , ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಪ್ರಿಯ ಯೋಜನೆಗಳ ಮೂಲಕ ಜನಸಾಮಾನ್ಯರಲ್ಲಿ ನೆಲೆಸಿವೆ.ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗಾಗಿದೆ , ಜೆಡಿಎಸ್ ಪಕ್ಷವಂತು ಆಟಕ್ಕುಂಟು ಲೆಕ್ಕಕಿಲ್ಲದಂತಾಗಿದೆ.
ಈಗೇನಿದ್ದರೂ ರಾಜ್ಯದಲ್ಲಿ ಬಿಜೆಪಿ ಪಕ್ಷದೇ ಹವಾ. ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಯಲ್ಲಿ ಗೆಲುವು ಬಿಜೆಪಿ ಅಭ್ಯರ್ಥಿಗಳದ್ದೇ ಆಗಲಿದೆ ಎಂದು ಭರವಸೆ ನೀಡಿದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…