ಶಾಸಕ ಬಸವರಾಜ ಮತ್ತಿಮಡುಗೆ ಸನ್ಮಾನ

0
74

ಶಹಾಬಾದ:ನಗರಸಭೆಯ ನೂತನ ನಾಮನಿರ್ದೇಶಿತ ಸದಸ್ಯ ಹಾಗೂ ಶಹಾಬಾದ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಶರಣು ವಸ್ತ್ರದ್ ಅವರು ನಾಮನಿರ್ದೇಶಿತ ಸದಸ್ಯರಾಗಿ ಮಾಡಿದಕ್ಕೆ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಸನ್ಮಾನಿಸಿದರು.ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸದಾನಂದ ಕುಂಬಾರ,ನಿಂಗಣ್ಣ ಹುಳಗೋಳಕರ್,ವಿರೇಶ ಬಂದಳ್ಳಿ, ಬೀಮಯ್ಯ ಗುತ್ತೆದಾರ ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here