ಕಲಬುರಗಿ: ನಗರದ ಜಿಎಸ್ಕಾಂ ಕಚೇರಿಯ ವಿಭಾಗ 4ರಲ್ಲಿ ಸಾರ್ವಜನಿಕ ಆಹ್ವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಯಾವುದೇ ರೀತಿಯಾಗಿ ಶಾಲಾ ಕಾಲೇಜು ಹಾಗೂ ಹಾಸ್ಟೆಲ್ ಗಳ ಮೇಲ್ಚಾವಣಿಯಲ್ಲಿ ಹಾಗೂ ಸಮೀಪದಲ್ಲಿ ಇರುವಂತಹ ವಿದ್ಯುತ್ ಕಂಬಗಳನ್ನು ಮತ್ತು ಟಿ.ಸಿ ರಸ್ತೆ ನಡುವೆ ಇರುವಂತಹ ಅಡ್ಡವಿರುವ ವಿದ್ಯುತ್ ಕಂಬಗಳನ್ನು ಹಾಗೂ ಟಿ.ಸಿ ಸುರಕ್ಷಿತ ಸ್ಥಳಗಳಲ್ಲಿ ವರ್ಗಾಯಿಸುವಂತೆ ಕೆವಿಎಸ್ ಸಂಘಟನೆ ವತಿಯಿಂದ ಒತ್ತಾಯಿಸಿಲಾಯಿತು.
ಈ ವೇಳೆಯಲ್ಲಿ ಜೆಸ್ಕಾಂ ಕಚೇರಿಯ ಕಾರ್ಯಾನಿರ್ವಾಹಕ ಅಭಿಯಂತಕರ ಬಸವರಾಜ, ಎಇಇ ಸಾಯಿಬಣ್ಣ ಕಾಳೆ, ವಿಭಾಗೀಯ ಅಧಿಕಾರಿ ಪ್ರವಿಣ ಮಾನಿಯಲ್, ಸಂಘಟನೆಯ ಶರಣು ಕೋಳಿ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…