ಸುರಪುರ: ಈಬಾರಿ ನನ್ನ ಜನುಮ ದಿನವನ್ನು ಯಾರೂ ವಿಜೃಂಭಣೆಯಿಂದ ಆಚರಿಸಬೇಡಿ,ಬದಲಾಗಿ ಕಷ್ಟದಲ್ಲಿನ ಜನರಿಗೆ ನೆರವಾಗುವಂತೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ತಮ್ಮ ಅಭಿಮಾನಿಗಳು ಮತ್ತು ಮುಖಂಡರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕರೋನಾ ವೈರಸ್ನ ಕುರಿತು ಜನರು ಜಾಗೃತಿ ವಹಿಸಬೇಕು ಮರಳಿ ಕರೊನಾ ಪ್ರಕರಣಗಳು ಹೆಚ್ಚುತ್ತಿದ್ದು ಕಡ್ಡಾಯವಾಗಿ ಜನರು ಮಾಸ್ಕಗಳನ್ನು ಧರಸಬೇಕು ಹಾಗೂ ಪರಸ್ಪರ ಅಂತರ ಕಾಯ್ದುಕೊಂಡು ಸೊಂಕು ತಗುಲದಂತೆ ಜಾಗೃತಿವಹಿಸಬೇಕಾಗಿದೆ.
ಕೋವಿಡ್-೧೯ ವೈರಸ್ ನಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ ಬಹಳಷ್ಟುಜನ ತಮ್ಮ ಉದ್ಯೋಗಕಳೆದುಕೊಂಡಿದ್ದಾರೆ ಇಷ್ಟಲ್ಲದೆ ಈಬಾರಿ ವರುಣನ ಆರ್ಭಟದಿಂದಾಗಿ ರೈತರು ಬೆಳೆದ ಬೇಳಗಳು ಹಾನಿಯಾಗಿ ಅನ್ನದಾನತ ಕಷ್ಟ ಅನುಭವಿಸುತ್ತಿದ್ದಾನೆ ಕ್ಷೇತ್ರದ ಜನತೆ ಸಂಕಷ್ಟದಲ್ಲಿರುವುದಲ್ಲಿದ್ದಾರೆ ಅಲ್ಲದೆ ಮತ್ತೆ ಕರೊನಾ ಪ್ರಕರಣಗಳು ಹೆಚ್ಚುತ್ತಿದ್ದು ಕಡ್ಡಾಯವಾಗಿ ಜನರು ಮಾಸ್ಕಗಳನ್ನು ಧರಸಬೇಕು ಹಾಗೂ ಪರಸ್ಪರ ಅಂತರ ಕಾಯ್ದುಕೊಂಡು ಸೊಂಕು ತಗುಲದಂತೆ ಜಾಗೃತಿವಹಿಸಬೇಕಾಗಿದೆ.
ಕಾರಣ ಈಬಾರಿ ನನ್ನ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳದೆ ಇರಲು ನಿರ್ಧರಿಸಿರುತ್ತೇನೆ ಕಾರಣ ಅಭಿಮಾನಿ ಹಾಗೂ ಕಾರ್ಯಕರ್ತರು ವಿಜ್ರಂಬಣೆಯಿಂದ ಆಚರಿಸದೆ ಕಷ್ಟದಲ್ಲಿರುವ ಜನತೆಗೆ ಸ್ಪಂದಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…