ನಿಗಮಕ್ಕೆ 500 ಕೋಟಿ ರೂ. ಅನುದಾನ ನೀಡಿದಕ್ಕೆ ಹರ್ಷ ವ್ಯಕ್ತ

0
112

ಶಹಾಬಾದ:ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ನಿಗಮಕ್ಕೆ 500 ಕೋಟಿ ರೂ. ಅನುದಾನ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪನವರ ನಿರ್ಧಾರಕ್ಕೆ ಚಿತ್ತಾಪೂರ ತಾಲೂಕಾ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಡಾ.ಮಹೇಂದ್ರ ಕೋರಿ ಮುತ್ತಾ ಹರ್ಷ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಬಹಳ ದಿನಗಳ ಕನಸು ನನಸಾಗುವುದಲ್ಲದೇ, ಸಮಾಜದಲ್ಲಿ ಹಿಂದುಳಿದ ಜನರು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮುಂದುವರೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here