ಕಲಬುರಗಿ: ಸ್ವಾಮಿ ವಿವೇಕಾನಂದ ಸೇವಾಸಂಸ್ಥೆ ಹಾಗೂ ನೇಹರು ಯುವ ಕೇಂದ್ರ ಆಶ್ರಯದಲ್ಲಿ ಇಲ್ಲಿನ ಗಣೇಶ ನಗರದಲ್ಲಿ ೪೯ನೇ ನೇಹರು ಯುವ ಕೇಂದ್ರದ ಸಂಸ್ಥಾಪನಾ ದಿನ ಆಚರಿಸಲಾಯಿತು.
ಈ ವೇಳೆ ಜಿಲ್ಲಾ ನೇಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಹರ್ಸಲ್ ತಲಸ್ಕರ್ ಅವರು ಚಾಲನೆ ನೀಡಿ ಮಾತನಾಡಿದರು.
ಯುವಕರನ್ನು ಸಂಫಟನೆ ಮುಖಾಂತರ ಮುಂದೆಬರುಬೇಕು. ಸಮಾಜ ಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಅಧ್ಯಕ್ಷ ಬಸವರಾಜ ಎಸ್. ಹರವಾಳ ಮಾತನಾಡಿ, ಸ್ವಾಮಿವಿವೇಕಾನಂದ ಸೇವಾಸಂಸ್ಥೆಯಿಂದ ಹೊಲಿಗೆ ಹಾಗೂ ಕಂಪ್ಯೂಟರ್ ತರಬೇತಿದಾರರಿಗೆ ಉಚಿತ ತರಬೇತಿ ಪದೆದುಕೊಂಡು ಸ್ವಂತ ಉದ್ಯೋಗ ಮಾಡಬೇಕು ಎಂದು ಕರೆ ನೀಡಿದರು.
ಸಿದ್ರಾಮಶ್ವ ಮಾಳಾ, ವಿನೋದ ಕುಲಕರ್ಣಿ, ತಿಪ್ಪಣ್ಣ ಸರಡಗಿ, ಎಂ.ಎಂ.ಶಿರವಟ್ಟಿ, ರೇಖಾ ಕುಲಕರ್ಣಿ, ಶ್ರೀದೇವಿ, ಜಗದೇವಯ್ಯ ಇದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…