ಸಿಓ .ಪಿ ರಾಜಾ ಅವರಿಂದ ಕ್ಷಯರೋಗ ಮುಕ್ತಕ್ಕೆ ಪೋಸ್ಟರ್ ಬಿಡುಗಡೆ

0
55

ಕಲಬುರಗಿ :, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನದ ಕಾರ್ಯಪಡೆ ಸಭೆಯಲ್ಲಿ , ಜಿಲ್ಲಾ ಪಂಚಾಯತನ ಕಾರ್ಯನಿರ್ವಾಹಕಾಧಿಕಾರಿ ಪಿ. ರಾಜಾ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾ ಕ್ಷಯರೋಗ ನಿರ್ಮೂಲನೆ ಕೇಂದ್ರ ಇವರ ಸಹಯೋಗದಲ್ಲಿ ಡಿಸೆಂಬರ್. ೦೧ ರಿಂದ ೩೧ ರವರೆಗೆ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನವನ್ನು ಹಮ್ಮಿಕೊಂಡಿದೆ.

ಈ ಕಾರ್ಯಕ್ರಮ ಜಾಗೃತಿ ಮೂಡಿಸುವ ಪೋಸ್ಟರ್ ಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಗೊಳಿಸಲಾಯಿತು.

Contact Your\'s Advertisement; 9902492681

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಿ ಹೆಚ್ ಓ, ಡಾ.ರಾಜಶೇಖರ ಮಾಲಿ. ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ವಿವೇಕಾನಂದ ರೆಡ್ಡಿ. ‌ಅರ್ ಸಿ ಹೆಚ್ ಓ ಡಾ.ಪ್ರಭುಲಿಂಗ್ ಮಾನಕರ್ . ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ. ಶರಣಬಸಪ್ಪ ಕ್ಯಾತನಾಳ . ಡಾ.ಸಂಜುಕುಮಾರ ಗೋಳೆ. ಡಾ. ಅಭಯ ಕುಮಾರ್ ಡಾ.ಸಿದ್ದು ಪಾಟೀಲ್ . ಡಾ,ರತ್ನಾಕರ್. ಇತರೆ ಆರೋಗ್ಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here